LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಶಿಕ್ಷಕರ ನೇಮಕಾತಿ ಹಗರಣ : 11 ಮಂದಿ ಪ್ರೌಢ ಶಾಲೆ ಶಿಕ್ಷಕರ ಬಂಧನ 

ಬೆಂಗಳೂರು : 2014-15 ರ ಕಾಂಗ್ರೆಸ್ ಆಡಳಿತದಲ್ಲಿ ನಡೆದಿದೆ ಎನ್ನಲಾದ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಸುಳ್ಳು ದಾಖಲೆ ನೀಡಿ ನೇಮಕಗೊಂಡಿದ್ದ 11 ಮಂದಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕರನ್ನು ಬಂಧಿಸಲಾಗಿದೆ.



ಶಿಕ್ಷಕರ ನೇಮಕ ಹಗರಣ ಸಂಬಂಧ ಸಿಐಡಿ ಕಾರ್ಯಾಚರಣೆ ನಡೆಸಿದ್ದು, ಕುಣಿಗಲ್ ತಾಲೂಕಿನ ಪ್ರೌಢ ಶಾಲೆಯ ಸಹ ಶಿಕ್ಷಕಿ ರಾಜೇಶ್ವರಿ, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಶಮೀನಾಜ ಬಾನು, ತುರುವೆಕೆರೆ ತಾಲೂಕಿನ ಹುಲಿಕಲ್ ಪ್ರೌಢಶಾಲೆಯ ಶಿಕ್ಷಕ ಬಿ. ಎನ್. ನವೀನ ಹನುಮನಗೌಡ, ಹುಲಿಕೆರೆ ಪ್ರೌಢಶಾಲೆಯ ಬಿ.ಎಂ.ಪ್ರಸನ್ನ, ಹೊಳಗೇರಿಪುರ ಪ್ರೌಢಶಾಲೆಯ ಆರ್.ಹರೀಶ, ನಾಗಸಂದ್ರ ಪ್ರೌಢಶಾಲೆಯ ನಾಗರತ್ನ, ಅಮೃತೂರು ಪ್ರೌಢಶಾಲೆಯ ಜಿ.ಎನ್. ನವೀನ ಕುಮಾರ, ತಿಪಟೂರು ತಾಲೂಕಿನ ಪ್ರೌಢಶಾಲೆಯ ಶಿಕ್ಷಕಿ ಕಮಲಾ, ಗುಪ್ಪಿ ತಾಲೂಕಿನ ಕೆ. ಮತ್ತಿಘಟ್ಟ ಸರ್ಕಾರಿ ಕಂಪೋಸಿಟ್ ಪ್ರೌಢಶಾಲೆ ಎಸ್. ದೇವೇಂದ್ರ ನಾಯ್ಕ ಹಾಗೂ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಮಹೇಶ ಶೀಮಂತ ಸೂಸಲಾಡಿ ಎಂಬುವರನ್ನು ಸಿಐಡಿ ಬಂಧಿಸಿದೆ.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು