LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮದ್ಯ ಸೇವಿಸಿ ಕಾರ್ ಚಾಲನೆ, 13 ದ್ವಿಚಕ್ರ ವಾಹನಗಳಿಗೆ ಹಾನಿ

 



ಬೆಳಗಾವಿ: ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ  ದ್ವಿಚಕ್ರ ವಾಹನಗಳ ಮೇಲೆ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು 13  ಬೈಕಗಳು ಸಂಪೂರ್ಣ ನಜ್ಜುಗುಜ್ಜು ಆಗಿರುವ ಘಟನೆ ಬೆಳಗಾವಿ ನಗರದ ಲೇಕ್ ವ್ಯೂ ಆಸ್ಪತ್ರೆ ಬಳಿ ಶುಕ್ರವಾರ ರಾತ್ರಿ  ನಡೆದಿದೆ.



ಆಸ್ಪತ್ರೆ ಎದುರು ದ್ವಿಚಕ್ರ ವಾಹನಗಳ ನಿಲುಗಡೆ ಸ್ಥಳದಲ್ಲಿ ರೋಗಿಗಳ ಸಂಬಂಧಿಕರು ಬೈಕಗಳನ್ನು ನಿಲ್ಲಿಸಿದ್ದರು. ಮಹಾಂತೇಶ ನಗರ ಕಡೆಯಿಂದ ವೇಗವಾಗಿ ಬಂದ  ಬುಲೇರೋ ಕಾರು ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಆ ವಾಹನಗಳ ಮೇಲೆ ಹರಿದಿದೆ.



ಘಟನೆಯಿಂದ  ಆರು ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇತರ ಏಳು ವಾಹನಗಳಿಗೆ ಸ್ವಲ್ಪ ಪ್ರಮಾಣದಲ್ಲಿ  ಹಾನಿಯಾಗಿವೆ. ಕಾರಿನ ಚಾಲಕ ಮದ್ಯಪಾನ ಮಾಡಿ ಕವಾಹನ ಚಲಾಯಿಸಿದ್ದೆ ಈ ದುರ್ಘಟನೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ದಕ್ಷಿಣ ಟ್ರಾಫೀಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



 



ಬೆಳಗಾವಿ: ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ  ದ್ವಿಚಕ್ರ ವಾಹನಗಳ ಮೇಲೆ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು 13  ಬೈಕಗಳು ಸಂಪೂರ್ಣ ನಜ್ಜುಗುಜ್ಜು ಆಗಿರುವ ಘಟನೆ ಬೆಳಗಾವಿ ನಗರದ ಲೇಕ್ ವ್ಯೂ ಆಸ್ಪತ್ರೆ ಬಳಿ ಶುಕ್ರವಾರ ರಾತ್ರಿ  ನಡೆದಿದೆ.



ಆಸ್ಪತ್ರೆ ಎದುರು ದ್ವಿಚಕ್ರ ವಾಹನಗಳ ನಿಲುಗಡೆ ಸ್ಥಳದಲ್ಲಿ ರೋಗಿಗಳ ಸಂಬಂಧಿಕರು ಬೈಕಗಳನ್ನು ನಿಲ್ಲಿಸಿದ್ದರು. ಮಹಾಂತೇಶ ನಗರ ಕಡೆಯಿಂದ ವೇಗವಾಗಿ ಬಂದ  ಬುಲೇರೋ ಕಾರು ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಆ ವಾಹನಗಳ ಮೇಲೆ ಹರಿದಿದೆ.



ಘಟನೆಯಿಂದ  ಆರು ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇತರ ಏಳು ವಾಹನಗಳಿಗೆ ಸ್ವಲ್ಪ ಪ್ರಮಾಣದಲ್ಲಿ  ಹಾನಿಯಾಗಿವೆ. ಕಾರಿನ ಚಾಲಕ ಮದ್ಯಪಾನ ಮಾಡಿ ಕವಾಹನ ಚಲಾಯಿಸಿದ್ದೆ ಈ ದುರ್ಘಟನೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ದಕ್ಷಿಣ ಟ್ರಾಫೀಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ