LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023 ರ ಮಾರ್ಚನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿದ್ದು, ಮಾರ್ಚ 9 ರಿಂದ 29 ರವರೆಗೆ ಪರೀಕ್ಷೆ ನಡೆಯಲಿವೆ.



ಮಾರ್ಚ್ 9 -ಕನ್ನಡ, ಅರೇಬಿಕ್



ಮಾರ್ಚ್ 11 –ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ



ಮಾರ್ಚ್ 13 -ಅರ್ಥಶಾಸ್ತ್ರ



ಮಾರ್ಚ್ 14 -ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ



ಮಾರ್ಚ್ 15 –ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್



ಮಾರ್ಚ್ 16 -ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ



ಮಾರ್ಚ್ 17 -ಮಾಹಿತಿ ತಂತ್ರಜ್ಞಾನ, ರೀಟೇಲ್ ಆಟೋಮೊಬೈಲ್, ಹೆಲ್ತ್ ಕೇರ್ ಬ್ಯೂಟಿ ಅಂಡ್ ವೆಲ್ನೆಸ್



ಮಾರ್ಚ್ 18 –ಭೂಗೋಳಶಾಸ್ತ್ರ, ಜೀವಶಾಸ್ತ್ರ



ಮಾರ್ಚ್ 20 –ಇತಿಹಾಸ, ಭೌತಶಾಸ್ತ್ರ



ಮಾರ್ಚ್ 21 -ಹಿಂದಿ



ಮಾರ್ಚ್ 23 -ಇಂಗ್ಲಿಷ್



ಮಾರ್ಚ್ 25 –ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ



ಮಾರ್ಚ್ 27 -ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ



ಮಾರ್ಚ್ 29 –ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ವಿಷಯದ ಪರೀಕ್ಷೆಗಳು ನಡೆಯಲಿವೆ.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ