LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Politics News

ಪ್ರತಿ ಟನ್ ಕಬ್ಬಿಗೆ 3300 ನಿಗದಿ ಮಾಡಿದ ರಾಜ್ಯ ಸರಕಾರ

ಬೆಳಗಾವಿ: ಕಬ್ಬು ಬೆಳೆಗಾರರ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಸ್ಪಂದಿಸಿದೆ. ಇದೀಗ ₹3,300 ನಿಗದಿ ಮಾಡಿದೆ. ಸರಕಾರದಿಂದ 50 ರೂಪಾಯಿ ಹಾಗೂ ಕಾರ್ಖಾನೆಯಿಂದ 50 ರೂಪಾಯಿ ನೀಡಲಾಗುವುದು. ಈ ಮೂಲಕ ₹ 3,300 ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಬ್ಬು ಬೆಳೆಗಾರರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನನೀರಾವರಿ ಸೌಲಭ್ಯಕ್ಕೆ ₹3.25 ಲಕ್ಷ ಸಹಾಯಧನ; ಅರ್ಜಿ ಸಲ್ಲಿಕೆಗೆ ಸೆ.30 ಕೊನೆಯ ದಿನಅಭಿನಂದನ್ ಅವಧಿಗೂ ಮುನ್ನ ನಿವೃತ್ತಿ; ಖಾಸಗಿ ವಿಮಾನ ಪೈಲಟ್ ಆಗಿ ಹೊಸ ವೃತ್ತಿಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿನೇಪಾಳ: 7,500 ಮನೆ ಸಂಪೂರ್ಣ ನಾಶಕೈದಿಯೊಂದಿಗೆ ಸರಸ ಸಲ್ಲಾಪ : ಪಿಎಸ್‌ಐ ಜಯಶ್ರೀ ಅಮಾನತುಕರಡು ಮತದಾರರ ಪಟ್ಟಿಯಿಂದ ರಾಘವ ಚಡ್ಡಾ ಹೆಸರು ಡಿಲಿಟ್ಜಿಎಸ್‌ಟಿ ಸಂಗ್ರಹ ಶೇ. 14.8ರಷ್ಟು ಏರಿಕೆ: ಆಗಸ್ಟನಲ್ಲಿ ₹2 ಲಕ್ಷ ಕೋಟಿ ವರಮಾನಬಿಜೆಪಿ–ಜೆಡಿಎಸ್‌ನ ನೋಬಾಲ್, ಫುಲ್‌ಟಾಸ್‌ಗೆ ನನ್ನ ವಿಕೆಟ್ ಬೀಳುವುದಿಲ್ಲ: ಪ್ರಿಯಾಂಕ್ ಖರ್ಗೆಡಿಸಿಪಿ ನೇಮಗೌಡ ಮೇಲೆ ಹಲ್ಲೆ ಆರೋಪ: ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ವಿರುದ್ಧ ಜೆಡಿಎಸ್ ವಾಗ್ದಾಳಿ