LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಭೀಕರ ರಸ್ತೆ ಅಪಘಾತ : 9 ಜನ ಸ್ಥಳದಲ್ಲೇ ಸಾವು 

ತುಮಕೂರು : ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ನಡೆದಿದೆ.



ಘಟನೆಯಲ್ಲಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯವರಾಗಿದ್ದು, ಕ್ರೂಸರ್ ನಲ್ಲಿ 20 ಜನರ ಪೈಕಿ 9 ಜನರು ಮೃತಪಟ್ಟಿದ್ದಾರೆ.



ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಢಿಕ್ಕಿಯಾಗಿದೆ. ಗಾಯಗೊಂಡವರನ್ನು ಶಿರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ಸ್ಥಿತಿ ಗಂಭೀರವಾಗಿದೆ.



ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಹಾಗೂ ಶಿರಾ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST