LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಬ್ಬಿಗೆ ದರ ನಿಗದಿಗಾಗಿ ನಡೆದ ಹೋರಾಟದ ವೇಳೆ ವಿಷ ಸೇವಿಸಿದ ರೈತ

ಬೆಳಗಾವಿ: ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‌ ಬಳಿ ರೈತರ ನಡೆಸುತ್ತಿರುವ ರೈತರ ಪ್ರತಿಭಟನಾ ಸ್ಥಳಕ್ಕೆ ಸಂಸದ ಜಗದೀಶ್ ಶೆಟ್ಟರ ಆಗಮಿಸಿ ಮಾತನಾಡುವ ವೇಳೆ ಅನ್ನದಾತ ವಿಷ ಸೇವಿಸಿದ ಘಟನೆ ಸೋಮವಾರ ನಡೆದಿದೆ.



ಕಬ್ಬಿಗೆ ದರ ನಿಗದಿ ಮಾಡಿ ಕಾರ್ಖಾನೆ ಆರಂಭಿಸುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರ ಸಂಘ, ಹಸಿರು ಸೇನೆ ಹಾಗೂ ರಾಜ್ಯ ರತ ಸಂಘಗಳ ನೇತೃತ್ವದಲ್ಲಿ ಗುರುವಾರದಿಂದ ನಿರಂತರವಾಗಿ ರೈತರು ಗುರ್ಲಾಪೂರ ಕ್ರಾಸ್ ನಲ್ಲಿ ನಿಪ್ಪಾಣಿ- ಮುಧೋಳ ರಾಜ್ಯ ಹದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ರೈತರ ಅಳಲು ಅಲಿಸಿದ ಬಂದ ಸಂಸದ ಜಗದೀಶ ಶೆಟ್ಟರ ಅವರ ಸನಿಹ ಬಳಿ ರೈತ ಲಕ್ಕಪ್ಪ ಗುಣಗಾರ ಎಂಬುವರು ಕ್ರಿಮಿನಾಶಕ ಸೇವಿಸಿದ್ದಾರೆ. ಕೂಡಲೇ ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷ ಸೇವಿಸಿದ ರೈತ ರಾಯಬಾಗ ತಾಲುಕೂನ ಅಲಕನೂರು ಗ್ರಾಮದವರಾಗಿದ್ದು, 5 ದಿನಗಳಿಂದ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಇವರು ಭಾಗವಹಿಸಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ