LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗುಲಗುಂಬಜನಿಂದ ಹಾರಿ ವ್ಯಕ್ತಿ ಆತ್ಮಹತ್ಯೆ

ವಿಜಯಪುರ: ವಿಶ್ವ ವಿಖ್ಯಾತ ಐತಿಹಾಸಿಕ ಗೋಲಗುಂಬಜ ಮೇಲಿಂದ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.



55 ವರ್ಷದ ಸಲೀಮ ತಿಕೋಟಕರ ಎಂದು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ . ಸಲೀಮ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.



ಸ್ಥಳಕ್ಕೆ ಧಾವಿಸಿರುವ ಗೋಲಗುಮ್ಮಟ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST