LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪಠ್ಯದಲ್ಲಿ ನೀತಿ ಶಿಕ್ಷಣ ಅಳವಡಿಸಲು ಧರ್ಮಗುರುಗಳು, ನಾಯಕರ ಸಭೆ

ಬೆಂಗಳೂರು: ಪಠ್ಯದಲ್ಲಿ ನೀತಿ ಶಿಕ್ಷಣ ಅಳವಡಿಸುವ ಕುರಿತಾಗಿ ಸಲಹೆ ಪಡೆದುಕೊಳ್ಳಲು ಎಲ್ಲಾ ಧರ್ಮ ಗುರುಗಳು, ಎಲ್ಲಾ ಧರ್ಮಗಳ ನಾಯಕರ ಸಭೆಯನ್ನು ಶೀಘ್ರವೇ ಕರೆಯಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ ಈ ಬಗ್ಗೆ ಮಾಹಿತಿ ನೀಡಿದ್ದಾರೆ.



ಪಠ್ಯದಲ್ಲಿ ನೀತಿ ಶಿಕ್ಷಣ ಅಳವಡಿಸುವ ಬಗ್ಗೆ ಶೀಘ್ರದಲ್ಲೇ ಧರ್ಮಗುರುಗಳ ಸಭೆ ನಡೆಸಲಾಗುತ್ತದೆ. ಎಲ್ಲಾ ಧರ್ಮ ಗುರುಗಳನ್ನು ಸಭೆಗೆ ಆಹ್ವಾನಿಸಿ ಅಭಿಪ್ರಾಯ ಸಲಹೆ ವ್ಯಕ್ತಪಡಿಸಲು ಮುಕ್ತ ಅವಕಾಶ ನೀಡಲಿದ್ದು, ಧರ್ಮ ಗುರುಗಳು ನೀಡುವ ಒಳ್ಳೆಯ ಸಲಹೆಗಳು, ಅಂಶಗಳ ಸ್ವೀಕರಿಸಲಾಗುವುದು. ನಂತರ ಅವುಗಳನ್ನು ಸಾರ್ವಜನಿಕರ ಅಭಿಪ್ರಾಯಕ್ಕೆ ಬಿಡುಗಡೆ ಮಾಡಲಾಗುವುದು. ನಂತರ ಪಠ್ಯದಲ್ಲಿ ಅಳವಡಿಸಿಕೊಳ್ಳಲಾಗುವುದು ಎಂದು ಹೇಳಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ