LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಖಾನಾಪುರ; ಸುಮಾರು 600 ಟ್ರಕ್ ಅಕ್ರಮ ಮರಳು ಜಫ್ತು

ಖಾನಾಪುರ, ೨೭- : ಮುಂಗಾರು ಮಳೆ ನಿಧಾನವಾಗಿ ಜಿಲ್ಲೆಯಲ್ಲಿ ಪ್ರಾರಂಭವಾಗುತ್ತಿದ್ದಂತೆ ನದಿಗಳಿಂದ ಅಕ್ರಮವಾಗಿ ಮರಳು ಎತ್ತುವ ಕಾರ್ಯ ನಡೆದಿದ್ದು ಖಾನಾಪುರ ತಾಲೂಕಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಭಾರಿ ಪ್ರಮಾಣದ ಮರಳು ಜಫ್ತು ಮಾಡಲಾಗಿದೆ.



ಕಳೆದ ವಾರ ಖಾನಾಪುರ ತಾಲೂಕಿನ ಹಟ್ಟಿಹೊಳಿ ಗ್ರಾಮದ ಬಳಿ ಮಲಪ್ರಭಾ ನದಿಯಿಂದ ಅಕ್ರಮವಾಗಿ ಸುಮಾರು 600 ಟ್ರಕ್ ಲೋಡ್ ಮರಳನ್ನು ಗಣಿಗಾರಿಕೆ ಮಾಡಿ ನದಿಯಿಂದ ಸ್ವಲ್ಪ ದೂರದಲ್ಲಿ ಬಚ್ಚಿಡಲಾಗಿತ್ತು. ಈ ಕುರಿತು ಮಾಹಿತಿ ದೊರೆತ ನಂತರ ಖಾನಾಪುರ ತಹಸೀಲ್ದಾರ ಪ್ರಕಾಶ ಗಾಯಕ್ವಾಡ ನೇತೃತ್ವದ ಕಂದಾಯ ಇಲಾಖೆಯ ತಂಡ ದಾಳಿ ಮಾಡಿ ಬಚಿಟ್ಟ ಮರಳನ್ನು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಮರಳನ್ನು ಪಿಡಬ್ಲುಡಿ ಇಲಾಖೆಗೆ ಒಪ್ಪಿಸಲಾಗಿದೆ ಎಂದು ಖಾನಾಪುರ ತಹಶೀಲದಾರರು ತಿಳಿಸಿದ್ದಾರೆ.



ಈ ಕುರಿತು ತಹಶೀಲ್ದಾರ ಗಾಯಕ್ವಾಡ ಅವರು ಸಮದರ್ಶಿಗೆ ಮಾಹಿತಿ ನೀಡಿದ್ದು ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆಯ ಮೇಲೆ ಕಣ್ಣಿಡಲಾಗಿದೆ. ತಾಲೂಕಿನ ಯಾವ ಭಾಗದಲ್ಲಿ ಈ ಅಕ್ರಮ ಮರಳುಗಾರಿಕೆ ನಡೆದಿಲ್ಲ ಎಂದು ಅವರು ತಿಳಿಸಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು