LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಹಾರಾಷ್ಟ್ರ ನಂತರ ಈಗ ತಮಿಳುನಾಡಿನಲ್ಲಿಯೂ ಕನ್ನಡಿಗರ ವಾಹನದ ಮೇಲೆ ಕಲ್ಲು ತೂರಾಟ

ಚೆನ್ನೈ: ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದ್ದು, ಮಹಾರಾಷ್ಟ್ರದಲ್ಲಿ ಕರ್ನಾಟಕದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆದಿರುವ ಘಟನೆಗಳ ಬೆನ್ನಲ್ಲೇ ಇದೀಗ ತಮಿಳುನಾಡಿನಲ್ಲಿಯೂ ಕನ್ನಡಿಗರ ವಾಹನದ ಮೇಲೆ ದಾಳಿ ನಡೆಸಲಾಗಿದೆ.



ತಮಿಳುನಾಡಿನಲ್ಲಿ ಕರ್ನಾಟಕದ ಟಿಟಿ ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಶಬರಿಮಲೆ ಪ್ರವಾಸಕ್ಕೆ ತೆರಳಿ ವಾಪಸ್ ಆಗುತ್ತಿದ್ದ ಕರ್ನಾಟಕದ ವಾಹನದ ಮೇಲೆ ಕಿಡಿಗೇಡಿಗಳು ಮಧುರೈನಲ್ಲಿ ಕಲ್ಲುತೂರಾಟ ನಡೆಸಿದ್ದಾರೆ.



ಅಯ್ಯಪ್ಪ ಸ್ವಾಮಿ ಭಕ್ತರು ಶಬರಿಮಲೆ ಪ್ರವಾಸ ಮುಗಿಸಿ ಮಧುರೈ ದೇವಾಲಯಕ್ಕೆ ತೆರಳಿದ್ದರು. ಈ ವೇಳೆ ಟಿಟಿ ವಾಹನದ ಮೇಲೆ ಕನ್ನಡ ಧ್ವಜ ಕಟ್ಟಿದ್ದಕ್ಕೆ ಕಿಡಿಗೇಡಿಗಳು ತೊಂದರೆ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ. ತಮಿಳುನಾಡು ಕಿಡಿಗೇಡಿಗಳ ದಾಳಿಯಿಂದ ನಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ