LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಶಹಾಪುರ ರವೀಂದ್ರ ಕೌಶಿಕ್ ಗ್ರಂಥಾಲಯಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡ ವಾಯುದಳದ ಅಧಿಕಾರಿಗಳು, ಪ್ರಶಿಕ್ಷಣಾರ್ಥಿಗಳು

ಬೆಳಗಾವಿ : ಇಲ್ಲಿನ ಶಹಾಪುರದಲ್ಲಿರುವ ನಗರ ಕೇಂದ್ರ ಗ್ರಂಥಾಲಯದ ರವೀಂದ್ರ ಕೌಶಿಕ್ ಈ ಗ್ರಂಥಾಲಯಕ್ಕೆ ಸಾಂಬ್ರಾದ ಭಾರತೀಯ ವಾಯುದಳದ ಏರ್ ಮನ್ ಟ್ರೇನಿಂಗ್ ಸ್ಕೂಲಿನ ಅಧಿಕಾರಿಗಳಾದ ಎಸ್ ಅಭಿಷೇಕ್ ಬಚ್ಚನ್, ಟಿ. ಎಸ್.ಸಾಧು ಹಾಗೂ ಅಮಿತಕುಮಾರ್ ಸೇರಿದಂತೆ 40 ಪ್ರಶಿಕ್ಷಣಾರ್ಥಿಗಳನ್ನೊಳಗೊಂಡ್ ತಂಡ ಗ್ರಂಥಾಲಯಕ್ಕೆ ಶೈಕ್ಷಣಿಕ ಭೇಟಿ ನೀಡಿ ಮಾಹಿತಿ ಪಡೆದರು.



ಅವರ ತರಬೇತಿಯ ಭಾಗವಾಗಿ ಗ್ರಂಥಾಲಯಗಳ ನಿರ್ವಹಣೆ,ಗ್ರಂಥಾಲಯದಲ್ಲಿ ನೀಡುತ್ತಿರುವ ಸೇವೆಗಳು, ಡಿಜಿಟಲ್ ಗ್ರಂಥಾಲಯ ಹಾಗೂ ಚಿಕ್ಕ ಮಕ್ಕಳ ಗ್ರಂಥಾಲಯದ ಬಗ್ಗೆ ತಿಳಿದುಕೊಂಡರು. ಗ್ರಂಥಾಲಯ ನಿರ್ವಹಣೆ ಹಾಗೂ ನೀಡುತ್ತಿರುವ ಸೇವೆಗಳ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಗ್ರಂಥಪಾಲಕ ನಾಗನಗೌಡ ಪಾಟೀಲ, ಅವರು ಗ್ರಂಥಾಲಯ ನಿರ್ವಹಣೆ, ಸೇವೆಗಳು ಹಾಗೂ ಗ್ರಂಥಾಲಯದ ವಿವಿಧ ವಿಭಾಗಗಳ ಬಗ್ಗೆ ಮಾಹಿತಿ ನೀಡಿದರು.



ಮನಿಷಾ ಕಾಂಬಳೆ ಅವರು ಡಿಜಿಟಲ್ ಗ್ರಂಥಾಲಯದ ಬಗ್ಗೆ ವಿವರಣೆ ನೀಡಿದರು. ಅಶ್ವಿನಿ ಹಾಗೂ ಸ್ಮಿತಾ ದೇಸಾಯಿ ಹಾಗೂ ಮಂಜುನಾಥ ಉಪಸ್ಥಿತರಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ