LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮತ್ತೊಂದು ಭೀಭತ್ಸ ಕೃತ್ಯ; ವ್ಯಕ್ತಿಯನ್ನು 22 ತುಂಡುಗಳನ್ನಾಗಿ ಕತ್ತರಿಸಿದ ಪತ್ನಿ-ಮಗ

ನವದೆಹಲಿ: ಶ್ರದ್ಧಾ ವಾಲ್ಕರ್ ಳನ್ನು ಭಯಂಕರವಾಗಿ ಹತ್ಯೆಗೈದು ಮೃತದೇಹವನ್ನು 35 ತುಂಡುಗಳನ್ನಾಗಿ ಕತ್ತರಿಸಿ ದೆಹಲಿಯ ಅರಣ್ಯದಾದ್ಯಂತ ಬಿಸಾಕಿ ವಿಕೃತಿ ಮೆರೆದಿದ್ದ ಆಕೆಯ ಪ್ರಿಯತಮ ಅಫ್ತಾಬ ಪೂನಾವಾಲ ವಿಚಾರಣೆ ತೀವ್ರಗೊಂಡಿರುವಾಗಲೇ ದೆಹಲಿಯಲ್ಲಿ ಮತ್ತೊಂದು ಭೀಭತ್ಸ ಕೃತ್ಯ ಬೆಳಕಿಗೆ ಬಂದಿದೆ.



ಪತ್ನಿ ಹಾಗೂ ಮಗ ಸೇರಿ ಪತಿಯನ್ನೇ ಕೊಂದು ಶವವನ್ನು 22 ತುಂಡುಗಳನ್ನಾಗಿ ಕತ್ತರಿಸಿ ಬಿಸಾಕಿರುವ ಘಟನೆ ದೆಹಲಿಯ ಪಾಂಡವನಗರದಲ್ಲಿ ನಡೆದಿದೆ.



ಶ್ರದ್ಧಾ ಹತ್ಯೆಯ ಮಾದರಿಯಲ್ಲಿಯೇ ಮಹಿಳೆಯೊಬ್ಬಳು ತನ್ನ ಪತಿಯನ್ನು ಹತ್ಯೆ ಮಾಡಿದ್ದಾಳೆ. ಅಂಜನ್ ದಾಸ್ ಎಂಬಾತನನ್ನು ಆಕೆಯ ಪತ್ನಿ ಹಾಗೂ ಮಗ ಸೇರಿ ಭೀಕರವಾಗಿ ಹತ್ಯೆ ಮಾಡಿದ್ದು, ಬಳಿಕ ಶವವನ್ನು 22 ತುಂಡುಗಳನ್ನಾಗಿ ಪೀಸ್ ಮಾಡಿ ಕವರ್ ನಲ್ಲಿ ಸುತ್ತಿ ಫ್ರಿಡ್ಜ್ ನಲ್ಲಿ ಇಟ್ಟಿದ್ದರು. ಬಳಿಕ ಪ್ರತಿ ದಿನ ರಾತ್ರಿ ಒಂದೊಂದೇ ತುಂಡುಗಳನ್ನು ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಿ ಹತ್ತಿರದ ಮೈದಾನದಲ್ಲಿ ಬಿಸಾಕುತ್ತಿದ್ದರು.



ಜೂನ್ 1ರಂದು ಮೃತದೇಹದ ತುಂಡು ಎಸೆಯುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು