LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕೂಡಲಸಂಗಮ ಸ್ವಾಮೀಜಿ ಬಿಟ್ಟರೆ ಉಳಿದವರು ಬುಕ್ಕಿಂಗ್ ಸ್ವಾಮಿಗಳೇ : ಶಾಸಕ ಯತ್ನಾಳ 

ವಿಜಯಪುರ: ನಾಲಿಗೆ ಹರಿಬಿಟ್ಟು ಸದಾ ವಿವಾದಾತ್ಮಕ ಹೇಳಿಕೆ ನೀಡುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಈಗ ಕೂಡಲ ಸಂಗಮ ಸ್ವಾಮೀಜಿ ಬಿಟ್ಟರೆ ಉಳಿದ ನಮ್ಮ ಸಮಾಜದ ಸ್ವಾಮೀಜಿಗಳು ಬುಕ್ಕಿಂಗ್ ಸ್ವಾಮೀಜಿಗಳು ಎಂದು ಹೇಳಿದ್ದಾರೆ.



ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದ ಮೀಸಲಾತಿಗಾಗಿ ತಮ್ಮ ಜೀವನವನ್ನೇ ಮೀಸಲಾಗಿಟ್ಟವರು ಕೂಡಲಸಂಗಮ ಸ್ವಾಮೀಜಿಗಳು. ಉಳಿದವರೆಲ್ಲಾ ಬುಕ್ಕಿಂಗ್ ಸ್ವಾಮಿಗಳು, ಅವರೆಲ್ಲಾ ರೊಕ್ಕಾ ಹೊಡಕೋತ ಶ್ರೀ ಗುರು ಬಸವಲಿಂಗಾಯ ನಮಃ ಅನ್ನುತ್ತಾರೆ. ಫೈವ್ ಸ್ಟಾರ್ ಹೊಟೇಲ್ ತರಹ ಮಠ ಕಟ್ಟಿಕೊಂಡು ಕುಳಿತಿದ್ದಾರೆ ಎಂದು ಯತ್ನಾಳ ಹೇಳಿದ್ದಾರೆ.



ಈಗ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸಿಗುತ್ತದೆ ಎಂದು ತಿಳಿದು ನಮಗಿನ್ನು ಉಳಿಗಾವಿಲ್ಲಾ ಎಂಬುದು ಅವರಿಗೆ ಗೊತ್ತಾಗಿದ್ದು ಈಗ ಸಮಾಜದ ಬಗ್ಗೆ ಮಾತನಾಡುತ್ತಿದ್ದಾರೆ. ಗದಗ ಪ್ರವಾಸ ಮಾಡುತ್ತೇವೆ, ಹರಿಹರದಲ್ಲಿ ಸಭೆಯನ್ನು ಮಾಡುತ್ತೇವೆಂದು ಹೇಳುತ್ತಿದ್ದಾರೆಂದು ಪರೋಕ್ಷವಾಗಿ ಪಂಚಮಸಾಲಿ ಹರಿಹರ ಪೀಠದ ವಚನಾನಂದ ಸ್ವಾಮೀಜಿ ವಿರುದ್ದ ಕಿಡಿಕಾರಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ