LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪ್ರಿಯಾಂಕ ಖರ್ಗೆ ಗುಂಡಿಕ್ಕುವುದಾಗಿ ಹೇಳಿದ್ದ ಬಿಜೆಪಿ ಮುಖಂಡನ ಬಂಧನ  

ಕಲಬುರಗಿ : ಶಾಸಕ ಪ್ರಿಯಾಂಕ ಖರ್ಗೆಯನ್ನು ಗುಂಡಿಟ್ಟು ಕೊಲ್ಲುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡನನ್ನು ಪೊಲೀಸರು ಬಂಧಿಸಿದ್ದಾರೆ.



ನೀವು ಶೂಟ್ ಮಾಡಿ ನಾವು ಸಾಯೋಕು ರೆಡಿ ಇದ್ದೀವಿ. ನಾವೂ ನಿಮಗೆ ಶೂಟ್ ಮಾಡೋಕೂ ರೆಡಿ ಇದ್ದೀವಿ ಎಂದು ಮಣಿಕಂಠ ರಾಠೋಡ ಹೇಳಿದ್ದರು. ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



ಮಣಿಕಂಠ ಬಂಧನಕ್ಕಾಗಿ ಕಾಂಗ್ರೆಸ್ ಕೂಡ ಆಗ್ರಹಿಸಿತ್ತು. ಈ ಬಗ್ಗೆ ಕಲಬುರಗಿ ಎಸ್ ಪಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿತ್ತು. ಭಾನುವಾರ ಮಧ್ಯರಾತ್ರಿ ಹೈದರಾಬಾದ‌ನಲ್ಲಿ ಪೊಲೀಸರು ಬಂಧಿಸಿ ಕಲಬುರಗಿಗೆ ಕರೆ ತಂದಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST