LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಕತ್ತು ಕೊಯ್ದು ವ್ಯಾಪಾರಿಯ ಬರ್ಬರ ಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಆಳಂದ ಬಸ್ ನಿಲ್ದಾಣದ ಬಳಿ ಕತ್ತು ಕೊಯ್ದು ಮುಸ್ಲಿಮ ವ್ಯಾಪಾರಿಯ ಬರ್ಬರ ಹತ್ಯೆ ಮಾಡಲಾಗಿದೆ.



ಆಳಂದ ರೇವಣಸಿದ್ದೇಶ್ವರ ಕಾಲೋನಿ ನಿವಾಸಿ ಕರೀಂಲಾಲ ಬಾಗವಾನ್(25) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಜಗಳ ಬಿಡಿಸಲು ಹೋಗಿದ್ದ ಸಹೋದರ ಜುಬೇರಗೂ ಗಾಯಗಳಾಗಿವೆ. ಹಣ್ಣಿನ ವ್ಯಾಪಾರಕ್ಕೆ ಸಂಬಂಧಿಸಿದಂತೆ ಜಗಳ ನಡೆದು ಹತ್ಯೆಯಾಗಿರುವ ಶಂಕೆ ಇದೆ. ಸಂಬಂಧಿಯಿಂದಲೇ ಕೊಲೆ ನಡೆದಿದೆ ಎನ್ನಲಾಗಿದೆ.



ಯುವತಿ ವಿಚಾರಕ್ಕೆ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ನಂತರ ಇಬ್ಬರ ಕಡೆಯವರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ಜಗಳದ ವೇಳೆ ಚಾಕುವಿನಿಂದ ಇರಿಯಲಾಗಿದೆ ಎಂದೂ ಹೇಳಲಾಗಿದೆ.



ಆಳಂದ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ