LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಬೆಳಗಾವಿ ಮೇಲ್ಸೇತುವೆಗೆ ಸಿಕ್ಕಿತು ಅನುಮತಿ

ಬೆಂಗಳೂರು, ಫೆ. ೧೬ : ಬೆಳಗಾವಿ ನಗರದಲ್ಲಿ ವಾಹನ ದಟ್ಟನೆ ಮತ್ತು ಸಂಚಾರ ದಟ್ಟಣೆ ಪರಿಹರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ ಉದ್ದದ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೇಂದ್ರ ಸರಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ 15ನೇ ಮುಂಗಡಪತ್ರದಲ್ಲಿ ಘೋಷಿಸಿದ್ದಾರೆ.



ಈ ಯೋಜನೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಕನಸ್ಸಿನ ಯೋಜನೆಯಾಗಿದ್ದು, ಇದರ ಅನುಷ್ಠಾನಕ್ಕಾಗಿ ಈಗಾಗಲೇ ಎರಡ್ಮೂರು ಸಭೆಗಳು ನಡೆದಿದ್ದವು. ಈ ಬಜೆಟ್ ನಲ್ಲಿಯೂ ಕಾಮಗಾರಿಗೆ ಅನುಮೋದನೆ ಸಿಕ್ಕಿದ್ದಕ್ಕೆ ಹಿಂದುಳಿದಿರುವ ಗಡಿ ಭಾಗದ ಜನರ ಹರ್ಷಕ್ಕೆ ಕಾರಣವಾಗಲಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ