LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿ ಮೇಲ್ಸೇತುವೆಗೆ ಸಿಕ್ಕಿತು ಅನುಮತಿ

ಬೆಂಗಳೂರು, ಫೆ. ೧೬ : ಬೆಳಗಾವಿ ನಗರದಲ್ಲಿ ವಾಹನ ದಟ್ಟನೆ ಮತ್ತು ಸಂಚಾರ ದಟ್ಟಣೆ ಪರಿಹರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ ಉದ್ದದ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೇಂದ್ರ ಸರಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ 15ನೇ ಮುಂಗಡಪತ್ರದಲ್ಲಿ ಘೋಷಿಸಿದ್ದಾರೆ.



ಈ ಯೋಜನೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಕನಸ್ಸಿನ ಯೋಜನೆಯಾಗಿದ್ದು, ಇದರ ಅನುಷ್ಠಾನಕ್ಕಾಗಿ ಈಗಾಗಲೇ ಎರಡ್ಮೂರು ಸಭೆಗಳು ನಡೆದಿದ್ದವು. ಈ ಬಜೆಟ್ ನಲ್ಲಿಯೂ ಕಾಮಗಾರಿಗೆ ಅನುಮೋದನೆ ಸಿಕ್ಕಿದ್ದಕ್ಕೆ ಹಿಂದುಳಿದಿರುವ ಗಡಿ ಭಾಗದ ಜನರ ಹರ್ಷಕ್ಕೆ ಕಾರಣವಾಗಲಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST