LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ : ಮತ್ತಿಬ್ಬರನ್ನು ಬಂಧಿಸಿದ ಬೆಳಗಾವಿ ಪೊಲೀಸರು 

ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಸಂಬಂಧಿಸಿದಂತೆ ಅಕ್ರಮದಲ್ಲಿ ಭಾಗಿಯಾಗಿರುವ ಮತ್ತಿಬ್ಬರನ್ನು ಬೆಳಗಾವಿ ಜಿಲ್ಲಾ ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 15ಕ್ಕೆ ಏರಿದೆ.



ಬಂಧಿತ ಆರೋಪಿಗಳು ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲೂಕಿನ ಹನಗಂಡಿ ನಿವಾಸಿ ಬೀರಪ್ಪ ಲಕ್ಷ್ಮಣ ಹನಗಂಡಿ (24) ಹಾಗೂ ಗೋಕಾಕ ತಾಲೂಕಿನ ಅರಭಾವಿಯ ನಿವಾಸಿ ಶಿವಾನಂದ ದುಂಡಪ್ಪ ಹಳ್ಳೂರ. ಎಂದು ಗುರುತಿಸಲಾಗಿದೆ.



ಬಂಧಿತರಿಂದ 6 ಮೊಬೈಲ್ ಫೋನ್​, ಲ್ಯಾಪ್​ಟಾಪ್ ಹಾಗೂ ಎಲೆಕ್ಟ್ರಾನಿಕ್ ಡಿವೈಸ್​ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.



ಬೀರಪ್ಪ ಹನಗಂಡಿ ಎಂಬಾತ ಪರೀಕ್ಷೆಯಲ್ಲಿ ಅಕ್ರಮ ಎಸಗಲು ಪ್ರಶ್ನೆ ಪತ್ರಿಕೆಗಳ ಮುದ್ರಣಕ್ಕಾಗಿ ಲ್ಯಾಪ್​ಟಾಪ್ ಹಾಗೂ ಸ್ಮಾರ್ಟ ವಾಚ್​ ಖರೀದಿಸಿ ಇನ್ನಿತರ ಆರೋಪಿಗಳಿಗೆ ತಂದು ಕೊಟ್ಟಿದ್ದನು.



ಇನ್ನು ಶಿವಾನಂದ ಹಳ್ಳೂರ ಸ್ಮಾರ್ಟ ​​ವಾಚ್​ಗಳಿಗೆ ಕನೆಕ್ಟ್ ಮಾಡುವ ಎಲೆಕ್ಟ್ರಾನಿಕ್ ಡಿವೈಸ್ ಸಮೇತ ಪರೀಕ್ಷೆಗೆ ಹಾಜರಾಗಿದ್ದ ಎನ್ನಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು