LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮುರುಘಾ ಮಠದಲ್ಲಿ ಸ್ಥಳ ಮಹಜರ್ ವೇಳೆ ಬಿಕ್ಕಿ ಬಿಕ್ಕಿ ಅತ್ತ ಶ್ರೀಗಳು 

ಚಿತ್ರದುರ್ಗ: ಪೋಕ್ಸೋ ಕೇಸ್ ಸಂಬಂಧ ಸ್ಥಳ ಮಹಜರಿಗೆ ಪೊಲೀಸರು ಶ್ರೀಗಳನ್ನು ಮಠಕ್ಕೆ ಕರೆದೊಯ್ದಿದ್ದಾರೆ. ಈ ವೇಳೆ ಶರಣರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.



ಅಲ್ಲದೇ ಶಿಷ್ಯ ವೃಂದವು ಸಹ ಸ್ವಾಮೀಜಿ ಪರಿಸ್ಥಿತಿ ಕಂಡು ಕಣ್ಣೀರಿಟ್ಟಿರುವುದಾಗಿ ತಿಳಿದು ಬಂದಿದೆ. ಸ್ಥಳ ಮಹಜರಿಗಾಗಿ ಮುರುಘಾ ಮಠಕ್ಕೆ ಕರೆದೊಯ್ಯಲಾಯಿತು. ಮುರುಘಾ ಮಠದಲ್ಲಿ ಗದ್ದುಗೆ, ಪೂಜಾ ಸ್ಥಳಗಳಿಗೆ ತೆರಳಿ, ಮುರುಘಾ ಶರಣರು ನಮಸ್ಕರಿಸಿದರು.



ಸ್ವಾಮೀಜಿ ಬಳಸುತ್ತಿದ್ದ ಎಲ್ಲಾ ಕೊಠಡಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಸ್ಥಳ ಮಹಜರ್ ನಡೆಸಲಾಯಿತು. ಮಠದ ಕಚೇರಿಗೆ ಕೂಡ ಭೇಟಿ ನೀಡಲಾಯಿತು. ಸ್ಥಳ ಮಹಜರ್ ವೇಳೆಯಲ್ಲಿ 15ಕ್ಕೂ ಹೆಚ್ಚು ಸ್ವಾಮೀಜಿಗಳಿದ್ದರು.



ಸತತ ಒಂದೂವರೆ ಗಂಟೆಗಳ ಕಾಲ ಮಾಹಿತಿಯನ್ನು ಎಸ್ ಪಿ ಮತ್ತು ಡಿವೈಎಸ್ ಪಿ ಪಡೆದಿದ್ದಾರೆ. ಇದಲ್ಲದೇ ಅವರ ವಾಸ್ತವ್ಯದ ಕೊಠಡಿಗೆ ಕರೆದೊಯ್ದು ಕೂಡ ಮುರುಘಾ ಶರಣರಿಂದ ಮಾಹಿತಿಯನ್ನು ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ