LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಿಜೆಪಿ ೨ನೇ ಪಟ್ಟಿ; ೫ ಶಾಸಕರಿಗೆ ಟಿಕೆಟ್ ಇಲ್ಲ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗಿದೆ. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್‌ ನೀಡಲಾಗಿದ್ದು ಐವರು ಶಾಸಕರಿಗೆ ಟಿಕೆಟ್ ನೀಡಲಾಗಿಲ್ಲ.



ಬಿಜೆಪಿ ೨ನೇ ಪಟ್ಟಿ
ದೇವರಹಿಪ್ಪರಗಿ– ಸೋಮನಗೌಡ ಪಾಟೀಲ (ಸಾಸನೂರು)



ಬಸವನ ಬಾಗೇವಾಡಿ– ಎಸ್‌.ಕೆ. ಬೆಳ್ಳುಬ್ಬಿ



ಇಂಡಿ– ಕಾಸಾಗೌಡ ಬಿರಾದರ



ಗುರುಮಿಟ್ಕಲ‌– ಲಲಿತಾ ಅನಪುರ



ಬೀದರ‌– ಈಶ್ವರ ಸಿಂಗ್‌ ಠಾಕೂರ



ಭಾಲ್ಕಿ– ಪ್ರಕಾಶ‌ ಖಂಡ್ರೆ



ಗಂಗಾವತಿ–ಪರಣ್ಣ ಮುನವಳ್ಳಿ



ಕಲಘಟಗಿ– ನಾಗರಾಜ‌ ಛಬ್ಬಿ



ಹಾನಗಲ್‌–ಶಿವರಾಜ ಸಜ್ಜನರ್‌



ಹಾವೇರಿ–ಗವಿಸಿದ್ದಪ್ಪ ದ್ಯಾಮಣ್ಣನವರ‌



ಹರಪ್ಪನಹಳ್ಳಿ–ಕರುಣಾಕರ ರೆಡ್ಡಿ



ದಾವಣಗೆರೆ ಉತ್ತರ– ಲೋಕಿಕೆರೆ ನಾಗರಾಜ‌



ದಾವಣಗೆರೆ ದಕ್ಷಿಣ– ಅಜಯ‌ಕುಮಾರ



ಮಾಯಕೊಂಡ–ಬಸವರಾಜ ನಾಯಕ



ಚನ್ನಗಿರಿ–ಶಿವಕುಮಾರ



ಬೈಂದೂರು–ಗುರುರಾಜ‌ ಗಂಟೀಹೊಳೆ



ಮೂಡಿಗೆರೆ–ದೀಪಕ‌ ದೊಡ್ಡಯ್ಯ



ಗುಬ್ಬಿ–ಎಸ್‌.ಟಿ.ದಿಲೀಪ್‌ಕುಮಾರ



ಶಿಡ್ಲಘಟ್ಟ–ರಾಮಚಂದ್ರಗೌಡ



ಕೆಜಿಎಫ್‌– ಅಶ್ವಿನಿ ಸಂಪಂಗಿ



ಶ್ರವಣಬೆಳಗೊಳ– ಚಿದಾನಂದ



ಅರಸೀಕೆರೆ– ಜಿ.ವಿ.ಬಸವರಾಜ‌



ಹೆಚ್.ಡಿ.ಕೋಟೆ–ಕೃಷ್ಣ ನಾಯಕ್



ಟಿಕೆಟ್‌ ಕೈ ತಪ್ಪಿದ ಶಾಸಕರು ಃ 



ಮೂಡಿಗೆರೆ; ಎಂ.ಪಿ.ಕುಮಾರಸ್ವಾಮಿ



ಬೈಂದೂರು; ಸುಕುಮಾರ ಶೆಟ್ಟಿ



ಚನ್ನಗಿರಿ; ಮಾಡಾಳು ವಿರೂಪಾಕ್ಷಪ್ಪ



ಹಾವೇರಿ; ನೆಹರೂ ಓಲೇಕಾರ



ಮಾಯಕೊಂಡ; ಪ್ರೊ.ಲಿಂಗಣ್ಣ



ಕಲಘಟಗಿ; ಸಿ.ಎಂ.ನಿಂಬಣ್ಣನವರ
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ