LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಗಣೇಶ ಪೆಂಡಾಲ್ ಗಳಿಗೆ ಸಾವರ್ಕರ ಭಾವಚಿತ್ರ ವಿತರಿಸಿದ ಬಿಜೆಪಿ

ಬೆಳಗಾವಿ: ನಗರದ ವಿವಿಧ ಕಡೆಗಳಲ್ಲಿ ಗಣೇಶ ಮಂಟಪಗಳಿಗೆ ಭೇಟಿ ಕೊಟ್ಟ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸಾವರ್ಕರ ಭಾವಚಿತ್ರ ವಿತರಣೆ ಮಾಡಿದ್ದಾರೆ.



ಈಗಾಗಲೇ ವಿವಿಧ ಬಡಾವಣೆಗಳಲ್ಲಿ 378 ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಪೂಜೆ ಆರಂಭಗೊಂಡಿವೆ. ಅಲ್ಲದೇ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ಭೇಟಿಕೊಟ್ಟ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸಾವರ್ಕರ ಭಾವಚಿತ್ರವನ್ನು ವಿತರಣೆ ಮಾಡಿದ್ದಾರೆ.



ಸ್ಥಳೀಯ ಬಿಜೆಪಿ ನಾಯಕ ಮುರುಘೇಂದ್ರಗೌಡ ಪಾಟೀಲ ನೇತೃತ್ವದಲ್ಲಿ ಸಾವರ್ಕರ ಭಾವಚಿತ್ರ ವಿತರಣೆ ಮಾಡಲಾಗಿದ್ದು, ಈ ಬಾರಿಯ ಗಣೇಶೋತ್ಸವವನ್ನು ಸಾವರ್ಕರ ಗಣೇಶೋತ್ಸವವನ್ನಾಗಿ ಆಚರಿಸಲು ಕರೆ ನೀಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ