LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗಣೇಶ ಪೆಂಡಾಲ್ ಗಳಿಗೆ ಸಾವರ್ಕರ ಭಾವಚಿತ್ರ ವಿತರಿಸಿದ ಬಿಜೆಪಿ

ಬೆಳಗಾವಿ: ನಗರದ ವಿವಿಧ ಕಡೆಗಳಲ್ಲಿ ಗಣೇಶ ಮಂಟಪಗಳಿಗೆ ಭೇಟಿ ಕೊಟ್ಟ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸಾವರ್ಕರ ಭಾವಚಿತ್ರ ವಿತರಣೆ ಮಾಡಿದ್ದಾರೆ.



ಈಗಾಗಲೇ ವಿವಿಧ ಬಡಾವಣೆಗಳಲ್ಲಿ 378 ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಪೂಜೆ ಆರಂಭಗೊಂಡಿವೆ. ಅಲ್ಲದೇ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ಭೇಟಿಕೊಟ್ಟ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸಾವರ್ಕರ ಭಾವಚಿತ್ರವನ್ನು ವಿತರಣೆ ಮಾಡಿದ್ದಾರೆ.



ಸ್ಥಳೀಯ ಬಿಜೆಪಿ ನಾಯಕ ಮುರುಘೇಂದ್ರಗೌಡ ಪಾಟೀಲ ನೇತೃತ್ವದಲ್ಲಿ ಸಾವರ್ಕರ ಭಾವಚಿತ್ರ ವಿತರಣೆ ಮಾಡಲಾಗಿದ್ದು, ಈ ಬಾರಿಯ ಗಣೇಶೋತ್ಸವವನ್ನು ಸಾವರ್ಕರ ಗಣೇಶೋತ್ಸವವನ್ನಾಗಿ ಆಚರಿಸಲು ಕರೆ ನೀಡಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ