LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮುರುಘಾ ಶ್ರೀಗಳು ನನಗೆ ದೇವರಿದ್ದಂತೆ : ಬಿಜೆಪಿ ನಾಯಕ ಈಶ್ವರಪ್ಪ

ಶಿವಮೊಗ್ಗ : ತಮ್ಮ ಮಠದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಶಾಲಾ ಬಾಲಕಿಯರ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ನನಗೆ ದೇವರಿದ್ದಂತೆ ಎಂದು ರಾಜ್ಯ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.



ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು, ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶ್ರೀಗಳು ಅಂದರೆ ನನಗೆ ದೇವರಿದ್ದಂತೆ, ಮುರುಘಾ ಶ್ರೀಗಳ ಬಗ್ಗೆ ನನಗೆ ಗೌರವ ಕಡಿಮೆಯಾಗಿಲ್ಲ, ತನಿಖೆ ನಡೆಯುತ್ತಿದ್ದು ಸತ್ಯ ಹೊರಬರುತ್ತೆ ಎಂದು ಕೆ.ಎಸ್‌.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST