LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ದೇಶ ಒಡೆಯುತ್ತಿರುವ ಬಿಜೆಪಿ, ಆರ್‌ಎಸ್‌ಎಸ್‌ : ರಾಹುಲ್ ಗಾಂಧಿ 

ಬಳ್ಳಾರಿ : ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಿದ್ಧಾಂತವು ದೇಶವನ್ನು ಒಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.



ಬಳ್ಳಾರಿಯಲ್ಲಿ ನಡೆದ ಭಾರತ ಜೋಡೋ ಮೆಗಾ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿ, ಆರ್‌ಎಸ್‌ಎಸ್‌ನ ಸಿದ್ಧಾಂತವು ದೇಶವನ್ನು ಮುರಿಯುತ್ತಿದೆ. ಹಾಗಾಗಿ ನಾವು ಈ ಯಾತ್ರೆಯನ್ನು ಭಾರತ ಜೋಡೋ ಯಾತ್ರೆ ಎಂದು ಹೆಸರಿಸಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದರು.



ಕನ್ಯಾಕುಮಾರಿಯಿಂದ ಸೆಪ್ಟೆಂಬರ 7 ರಂದು ಪ್ರಾರಂಭವಾದ 3,570 ಕಿ.ಮೀ ಭಾರತ ಜೊಡೊ ಯಾತ್ರೆ 38ನೇ ದಿನವನ್ನು ಪ್ರವೇಶಿಸಿದೆ. ಇಂದು ಭಾರತವು 45 ವರ್ಷಗಳಲ್ಲಿ ಅತಿ ಹೆಚ್ಚು ನಿರುದ್ಯೋಗವನ್ನು ಹೊಂದಿದೆ. ಪ್ರತಿವರ್ಷ 2 ಕೋಟಿ ಯುವಕರಿಗೆ ಉದ್ಯೋಗವನ್ನು ಒದಗಿಸುವುದಾಗಿ ಪ್ರಧಾನಿ ಹೇಳಿದ್ದರು. ಆ ಉದ್ಯೋಗಗಳು ಎಲ್ಲಿಗೆ ಹೋದವು. ಬದಲಾಗಿ, ಯುವಕರು ನಿರುದ್ಯೋಗಿಗಳಾಗಿದ್ದಾರೆ ಎಂದು ಅವರು ಹೇಳಿದರು.



ಕರ್ನಾಟಕದಲ್ಲಿ ನೀವು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಆಗಲು ಬಯಸಿದರೆ ನೀವು 80 ಲಕ್ಷ ರೂ. ಕೊಡಬೇಕು. ನಿಮ್ಮ ಜೀವನದುದ್ದಕ್ಕೂ ನೀವು ನಿರುದ್ಯೋಗಿಯಾಗಿ ಉಳಿಯಬಹುದು ಎಂದು ರಾಹುಲ್ ಗಾಂಧಿ ಹೇಳಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ