LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಬೈಲಹೊಂಗಲ ತಾಲೂಕಿನ ಶಾಲೆ, ಖಾನಾಪುರ ತಾಲೂಕು ಕಾಲೇಜುಗಳಿಗೂ ರಜೆ ಘೋಷಣೆ

ಬೆಳಗಾವಿ, ಜು.23 : ಮಳೆಯ ಹಿನ್ನೆಲೆಯಲ್ಲಿ ಬೈಲಹೊಂಗಲ ತಾಲ್ಲೂಕಿನ ಶಾಲೆಗಳಿಗೂ ಸೋಮವಾರ ಜು.24 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.



ಮಳೆಯ ವ್ಯಾಪಕವಾಗಿರುವುದರಿಂದ ಜಿಲ್ಲೆಯ ಕಿತ್ತೂರು, ಖಾನಾಪುರ, ಬೈಲಹೊಂಗಲ ಮತ್ತು ಬೆಳಗಾವಿ ನಗರ-ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಸೋಮವಾರ ರಜೆ ನೀಡಲಾಗಿದೆ.



ಖಾನಾಪುರ ತಾಲ್ಲೂಕಿನ ಪಿಯು ಕಾಲೇಜುಗಳಿಗೂ ರಜೆ:



ಖಾನಾಪುರ ತಾಲ್ಲೂಕಿನ ಶಾಲೆಗಳ ಜತೆಗೆ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೂ ರಜೆ ಘೋಷಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನನೀರಾವರಿ ಸೌಲಭ್ಯಕ್ಕೆ ₹3.25 ಲಕ್ಷ ಸಹಾಯಧನ; ಅರ್ಜಿ ಸಲ್ಲಿಕೆಗೆ ಸೆ.30 ಕೊನೆಯ ದಿನಅಭಿನಂದನ್ ಅವಧಿಗೂ ಮುನ್ನ ನಿವೃತ್ತಿ; ಖಾಸಗಿ ವಿಮಾನ ಪೈಲಟ್ ಆಗಿ ಹೊಸ ವೃತ್ತಿಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿನೇಪಾಳ: 7,500 ಮನೆ ಸಂಪೂರ್ಣ ನಾಶಕೈದಿಯೊಂದಿಗೆ ಸರಸ ಸಲ್ಲಾಪ : ಪಿಎಸ್‌ಐ ಜಯಶ್ರೀ ಅಮಾನತುಕರಡು ಮತದಾರರ ಪಟ್ಟಿಯಿಂದ ರಾಘವ ಚಡ್ಡಾ ಹೆಸರು ಡಿಲಿಟ್ಜಿಎಸ್‌ಟಿ ಸಂಗ್ರಹ ಶೇ. 14.8ರಷ್ಟು ಏರಿಕೆ: ಆಗಸ್ಟನಲ್ಲಿ ₹2 ಲಕ್ಷ ಕೋಟಿ ವರಮಾನಬಿಜೆಪಿ–ಜೆಡಿಎಸ್‌ನ ನೋಬಾಲ್, ಫುಲ್‌ಟಾಸ್‌ಗೆ ನನ್ನ ವಿಕೆಟ್ ಬೀಳುವುದಿಲ್ಲ: ಪ್ರಿಯಾಂಕ್ ಖರ್ಗೆಡಿಸಿಪಿ ನೇಮಗೌಡ ಮೇಲೆ ಹಲ್ಲೆ ಆರೋಪ: ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ವಿರುದ್ಧ ಜೆಡಿಎಸ್ ವಾಗ್ದಾಳಿ