LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಮಿಷನ್ ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದರೆ ಕಮಿಷನ್ : ಬೊಮ್ಮಾಯಿ

ಹರಿಹರ: ಕಮಿಷನ್ ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದರೆ ಕಮಿಷನ್, ಎಲ್ಲದರಲ್ಲೂ ಕಾಂಗ್ರೆಸ್ ಸರ್ಕಾರ ಕಮಿಷನ್ ಹೊಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.



ಹರಿಹರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಜನ ಸಂಕಲ್ಪ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಭ್ರಷ್ಟಾಚಾರ ಹೊರಗೆ ಬರುತ್ತದೆ ಎಂದು ಲೋಕಾಯುಕ್ತ ಬಂದ್ ಮಾಡಿ ಎಸಿಬಿ ಪ್ರಾರಂಭಿಸಿದರು. ಎಸಿಬಿಯಲ್ಲಿ ಕಾಂಗ್ರೆಸ್ ವಿರುದ್ಧದ ದೂರುಗಳ ಬಗ್ಗೆ ಬಿ ರಿಪೋರ್ಟ್ ಹಾಕಿಸಿಕೊಂಡು ಪ್ರಕರಣ ಮುಚ್ಚಿ ಹಾಕಿ ತಾವು ಸ್ವಚ್ಛರು ಎಂದು ಬಿಂಬಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ  ಬೊಮ್ಮಾಯಿ ವಾಗ್ದಾಳಿ ನಡೆಸಿ ವ್ಯಂಗ್ಯವಾಡಿದರು.



ಕಾಂಗ್ರೆಸ್ ದೇಶದಲ್ಲಿ ಮುಳುಗುತ್ತಿರುವ ಹಡಗು. 2023 ರಲ್ಲಿ ಮುಹೂರ್ತ ಫಿಕ್ಸ್ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮುಳುಗಲಿದೆ. ಅದಕ್ಕೆ ಬೂತ್ ಮಟ್ಟದಲ್ಲಿ, ಮಂಡಲ ಮಟ್ಟದಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಕೈಮುಗಿದು ಕೇಳಿಕೊಳ್ಳುತ್ತೇನೆ, ಜನ ನಮಗೆ ಅಧಿಕಾರ ಕೊಡಲು ಸಿದ್ಧರಿದ್ದಾರೆ, ಕಾರ್ಯಕರ್ತರು ನಮ್ಮ ಜೊತೆ ಕೈಜೋಡಿಸಬೇಕು ಎಂದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು