LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿಜಯಪುರದಲ್ಲಿಯೂ ಮತದಾರ ಪಟ್ಟಿಯಿಂದ ಹೆಸರು ಅಳಿಸುವ ಕೆಲಸ; ಕಾಂಗ್ರೆಸ್ ಆರೋಪ

ವಿಜಯಪುರ: ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಮತದಾರರ ಮಾಹಿತಿ ಅಕ್ರಮ ಪ್ರಕರಣವು ವಿಜಯಪುರಕ್ಕೂ ಹಬ್ಬಿದೆ ಎಂದು ಆರೋಪಿಸಲಾಗಿದೆ.



ನಗರದ ಶಾಸಕರು ತಮ್ಮ ಖಾಸಗಿ ಬ್ಯಾಂಕ್ ಸಿಬ್ಬಂದಿಯಿಂದ ಕೆಲವು ವೋಟರ್ ಐಟಿಯ ದತ್ತಾಂಶ ಸಂಗ್ರಹಿಸಿ ಹೆಸರು ತೆಗೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹಮೀದ್ ಮುಶ್ರಿಪ್ ಗಂಭೀರ ಆರೋಪ ಮಾಡಿದ್ದಾರೆ.



ಶಾಸಕರ ಕಡೆಯವರು ಮನೆ ಮನೆಗೆ ಹೋಗಿ ಸಮೀಕ್ಷೆ ಮಾಡಿ, ಯಾರು ಕಾಂಗ್ರೆಸ್​ಗೆ ವೋಟ್​ ಮಾಡುತ್ತೇವೆ ಎಂದು ಹೇಳುತ್ತಾರೋ ಅಂತಹವರ ವೋಟರ್​ ಐಡಿ ಪಟ್ಟಿಯಿಂದ ತೆಗೆದು ಹಾಕಲಾಗಿದೆ.



ಈ ರೀತಿ ಮನೆ ಮನೆ ಹೋಗುವವರನ್ನು ಹಿಡಿಯಲು ಹೋದಾಗ ಇಬ್ಬರು ಓಡಿ ಹೋಗಿದ್ದು, ಓರ್ವ ಸಿಕ್ಕಿ ಹಾಕಿಕೊಂಡಿದ್ದನು. ನಂತರ ನಗರ ಶಾಸಕ ಪಿಎ ಫೋನ್ ಮಾಡಿ ಅವರನ್ನು ಬಿಡಿ ಎಂದು ಮನವಿ ಮಾಡಿ ಬಿಡಿಸಿಕೊಂಡು ಹೋಗಿದ್ದಾರೆ. ಅವರ ಬಳಿ ಇದ್ದ ವೋಟರ್ ಐಡಿಗಳನ್ನು ತಹಸೀಲ್ದಾರ್​ಗೆ ಒಪ್ಪಿಸಿದ್ದೇವೆ ಎಂದು ತಿಳಿಸಿದ್ದಾರೆ.



ಈ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಜಿಲ್ಲಾಧಿಕಾರಿ, ತಹಸೀಲ್ದಾರ ಹಾಗೂ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ