LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಟ ಪುನೀತ ಜನ್ಮದಿನವನ್ನು ಸ್ಫೂರ್ತಿ ದಿನವಾಗಿ ಆಚರಿಸಲು ತೀರ್ಮಾನ

ಬೆಂಗಳೂರು: ಮಾರ್ಚ17 ರಂದು ಪುನೀತ ರಾಜಕುಮಾರ ಜನ್ಮದಿನವನ್ನು ಸ್ಪೂರ್ತಿ ದಿನವಾಗಿ ಆಚರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.



ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ನಡೆದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಕನ್ನಡ,ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ ಸುನಿಲ ಕುಮಾರ , ಪುನೀತ ದಿನಾಚರಣೆಯನ್ನು ಸ್ಫೂರ್ತಿ ದಿನವಾಗಿ ಆಚರಣೆ ಮಾಡುವುದಕ್ಕೆ ಮನವಿ ಮಾಡಿದ್ದರು.



ಅದರಂತೆ ಈಗ ಪುನೀತ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಹೇಳಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST