LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗಜು ಧರನಾಯಕ ಅವರಿಗೆ ಪಿತೃವಿಯೋಗ

ಬೆಳಗಾವಿ, ಜೂನ್ 2-  ಕಾಂಗ್ರೆಸ್ ಎಸ್ ಸಿ ಘಟಕದ ರಾಜ್ಯ ಸಂಚಾಲಕ ಗಜು (ಶ್ರವಣಕುಮಾರ) ಧರನಾಯಕ ಅವರ ತಂದೆ ಶ್ರೀ ಯಮನಪ್ಪ ಧರನಾಯಕ ಅವರು ನಿಧನರಾದರು ಎಂದು ತಿಳಿಸಲು ದು:ಖವಾಗುತ್ತಿದೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.



ವಯೋಸಹಜ ಕಾಯಿಲೆಯಿಂದ ಇಲ್ಲಿಯ ಶಿವಬಸವ ನಗರದ ನಿವಾಸದಲ್ಲಿ ಇಂದು ಬೆಳಿಗ್ಗೆ ಅವರು ಕೊನೆಯುಸಿರೆಳೆದರು. ಶಿಕ್ಷಣ ಇಲಾಖೆಯ ನಿವೃತ್ತ ಸಿಬ್ಬಂದಿಯಾಗಿದ್ದ ಮೃದು ಸ್ವಭಾವದ ಅವರು, ಬದುಕಿನುದ್ದಕ್ಕೂ ಆದರ್ಶಜೀವಿಯಾಗಿ ಬಾಳಿದರು.



ಮೂಲತ: ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದವರಾದ ಯಮನಪ್ಪ ಧರನಾಯಕ ಅವರು, ಮೂವರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.



ಮೃತರ ಅಂತ್ಯಕ್ರಿಯೆ ಇಂದು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಸದಾಶಿವನಗರದ ಸ್ಮಶಾನದಲ್ಲಿ ಜರುಗಲಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ