LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಂಡೆಮಠ ಶ್ರೀ ಆತ್ಮಹತ್ಯೆ; ತಪ್ಪೊಪ್ಪಿಕೊಂಡ ಡಾ.ಮೃತ್ಯುಂಜಯಶ್ರೀ

ಬೆಂಗಳೂರು: ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಣ್ಣೂರು ಮಠದ ಶ್ರೀಗಳು ತಪ್ಪೊಪ್ಪಿಕೊಂಡಿದ್ದಾರೆ.



ಮಾಗಡಿ ಪೊಲೀಸರು ಆರೋಪಿ ಕಣ್ಣೂರು ಮಠದ ಡಾ.ಮೃತ್ಯುಂಜಯಶ್ರೀಗಳನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಈ ವೇಳೆ ಬಸವಲಿಂಗಶ್ರೀಗಳ ವಿಡಿಯೋ ರೆಕಾರ್ಡ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.



ಇದೇ ವೇಳೆ ಡಾ.ಮೃತ್ಯುಂಜಯ ಸ್ವಾಮೀಜಿಯನ್ನು ಕಣ್ಣೂರು ಮಠಕ್ಕೆ ಕರೆದೊಯ್ದಿರುವ ಮಾಗಡಿ ಪೊಲೀಸರು ಕಣ್ಣೂರು ಮಠದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.



ಈ ನಡುವೆ ಬಂಧಿತ ಎಂಜಿನಿಯರಿಂಗ ವಿದ್ಯಾರ್ಥಿನಿ ನೀಲಾಂಬಿಕೆ ವಿಚಾರಣೆ ನಡೆಸಲಾಗುತ್ತಿದ್ದು, ಆಕೆ ಮೊಬೈಲ್ ಪರಿಶೀಲನೆ ನಡೆಸಿದಾಗ ನೀಲಾಂಬಿಕೆಗೆ ಮೊಬೈಲ್ ಬಗ್ಗೆ ಅಪಾರ ಜ್ಞಾನವಿರುವುದು ಗೊತ್ತಾಗಿದೆ. ಅಲ್ಲದೇ 6 ತಿಂಗಳ ಮೊಬೈಲ್ ಡೇಟಾವನ್ನು ಸಂಪೂರ್ಣವಾಗಿ ಡಿಲಿಟ್ ಮಾಡಿರುವ ನೀಲಾಂಬಿಕೆ ಕೆಲ ತಿಂಗಳಿಂದ ಮೊಬೈಲ್ ಉಪಯೋಗಿಸುತ್ತಿರುವುದರ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ