LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪ

ವಿಜಯಪುರ : ಜಿಲ್ಲೆಯ ಹಲವಡೆ ಮತ್ತೆ ತಡರಾತ್ರಿ ಭೂಕಂಪನದ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.



ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣ, ಸುತ್ತಮುತ್ತ ತಡರಾತ್ರಿ 3 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ಹಲವು ಭಾರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕದಿಂದ ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಆಗಾಗ ಭೂಕಂಪನವಾಗುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST