LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

ಹುಬ್ಬಳ್ಳಿ: ಮನೆಯ ಮುಂದೆ ನಿಲ್ಲಬೇಡ ಎಂದಿದ್ದಕ್ಕೆ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋನಿಯಾ ಗಾಂಧಿ ನಗರದ ನಿಜಾಮುದ್ದಿನ ಪ್ಲಾಟ್​​​ನಲ್ಲಿ ನಡೆದಿದೆ.



ಕಾಂಗ್ರೆಸ್ ಯುವ ಮುಖಂಡ ತೌಸಿಫ ಲಕ್ಕುಂಡಿ ಹಲ್ಲೆಗೊಳಗಾದ ವ್ಯಕ್ತಿ. ಇತ್ತೀಚೆಗಷ್ಟೇ ಸೋನಿಯಾ ಗಾಂಧಿ ನಗರದಲ್ಲಿ ಮನೆ ಮಾಡಿದ್ದ ತೌಸಿಫ ಮನೆಯ ಬಳಿ ಪದೇ ಪದೇ ಐದಾರು ಜನರೊಂದಿಗೆ ಬಂದು ನಿಲ್ಲುತ್ತಿದ್ದ ಇಸ್ಮಾಯಿಲ್​ ಎಂಬುವರ ನಡುವೆ ವಾಗ್ವಾದ ನಡೆದಿತ್ತು ಎಂದು ಆರೋಪಿಸಲಾಗಿದೆ. ಇದನ್ನೇ ಹಗೆ ಸಾಧಿಸಿದ ಇಸ್ಮಾಯಿಲ್ ನಿನ್ನೆ ರಾತ್ರಿ ತೌಸಿಫ್​​ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.



ಘಟನೆಯಲ್ಲಿ ಗಾಯಗೊಂಡ ತೌಸಿಫ್​ ಅವರನ್ನು ಚಿಕಿತ್ಸೆಗಾಗಿ ಕಿಮ್ಸ​​ಗೆ ದಾಖಲಿಸಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಹಳೆ ಹುಬ್ಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ