LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

ಹುಬ್ಬಳ್ಳಿ: ಮನೆಯ ಮುಂದೆ ನಿಲ್ಲಬೇಡ ಎಂದಿದ್ದಕ್ಕೆ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋನಿಯಾ ಗಾಂಧಿ ನಗರದ ನಿಜಾಮುದ್ದಿನ ಪ್ಲಾಟ್​​​ನಲ್ಲಿ ನಡೆದಿದೆ.



ಕಾಂಗ್ರೆಸ್ ಯುವ ಮುಖಂಡ ತೌಸಿಫ ಲಕ್ಕುಂಡಿ ಹಲ್ಲೆಗೊಳಗಾದ ವ್ಯಕ್ತಿ. ಇತ್ತೀಚೆಗಷ್ಟೇ ಸೋನಿಯಾ ಗಾಂಧಿ ನಗರದಲ್ಲಿ ಮನೆ ಮಾಡಿದ್ದ ತೌಸಿಫ ಮನೆಯ ಬಳಿ ಪದೇ ಪದೇ ಐದಾರು ಜನರೊಂದಿಗೆ ಬಂದು ನಿಲ್ಲುತ್ತಿದ್ದ ಇಸ್ಮಾಯಿಲ್​ ಎಂಬುವರ ನಡುವೆ ವಾಗ್ವಾದ ನಡೆದಿತ್ತು ಎಂದು ಆರೋಪಿಸಲಾಗಿದೆ. ಇದನ್ನೇ ಹಗೆ ಸಾಧಿಸಿದ ಇಸ್ಮಾಯಿಲ್ ನಿನ್ನೆ ರಾತ್ರಿ ತೌಸಿಫ್​​ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.



ಘಟನೆಯಲ್ಲಿ ಗಾಯಗೊಂಡ ತೌಸಿಫ್​ ಅವರನ್ನು ಚಿಕಿತ್ಸೆಗಾಗಿ ಕಿಮ್ಸ​​ಗೆ ದಾಖಲಿಸಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಹಳೆ ಹುಬ್ಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ