LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸುನ್ನತಿ ಮಾಡಿ ಮತಾಂತರಕ್ಕೆ ಯತ್ನ ಆರೋಪ : 11 ಮಂದಿ ವಿರುದ್ಧ ಎಫ್ಐಆರ್

ಧಾರವಾಡ :  ಯುವಕನ ಸುನ್ನತಿ ಮಾಡಿ ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ೧ ಜನರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.



ಮಂಡ್ಯದ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ ಎಂಬುವವರ ಸುನ್ನತಿ ಮತಾಂತರ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.



ಈ ಕುರಿತು ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ 11 ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಬೆಂಗಳೂರಿನ ಅಜೀಸಾಬ, ನಯಾಜ ಪಾಷಾ, ನದೀಮ ಖಾನ್, ಅನ್ಸಾರ ಪಾಷಾ, ಸಯ್ಯದ ದಸ್ತಗೀರ, ಮಹ್ಮದ ಇಕ್ಬಾಲ್, ರಫೀಕ, ಶಬ್ಬೀರ, ಖಾಲೀದ, ಶಕೀಲ ಮತ್ತು ಅಲ್ತಾಫ, ಮಂಡ್ಯದ ಅತ್ತಾವರ ರೆಹಮಾನ್ ವಿರುದ್ಧ ದೂರು ದಾಖಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ