LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿ ರಾಮತೀರ್ಥ ನಗರದಲ್ಲಿ ಬೆಂಕಿ ಅವಘಡ; ಲಕ್ಷಾಂತರ ರೂ. ನಷ್ಟ

ಬೆಳಗಾವಿ, ೧೪- ಬೆಳಗಾವಿಯ ರಾಮತೀರ್ಥ ನಗರ ಕ್ರಿಕೆಟ್‌ ಸ್ಟೇಡಿಯಮ್‌ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹೊಸದಾಗಿ ನಿರ್ಮಿಸಲಾದ ಟಾಯರ್‌ ಅಂಗಡಿಯೊಂದು ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ಬೆಲೆಯ ಟಾಯರ್‌ ಗಳು ಹಾಗು ಮಶೀನರಿಗಳು ಬೆಂಕಿಗೆ ಆಹುತಿಯಾದ ಘಟನೆ ಜರುಗಿದೆ.



[video width="848" height="480" mp4="https://samadarshi.net/otassoos/2023/03/VIDEO-2023-03-14-22-51-39-3.mp4"][/video]



ಬೆಂಕಿ ಹತ್ತಿದ ನಂತರ ಅಗ್ನಿಶಾಮಕದ ವಾಹನವೊಂದು ಆಗಮಿಸಿತಾದರೂ ಅರ್ಧದಲ್ಲೇ ನೀರು ಮುಗಿಯಿತು. ಆಗ ಪಕ್ಕದ ಕಟ್ಟಡಗಳ ಬೋರ್‌ ನಿಂದ ಅಗ್ನಿ ಆರಿಸಲು ಪ್ರಯತ್ನ ನಡೆಸಲಾಯಿತು. ನಂತರ ಇನ್ನೊಂದು ಅಗ್ನಿಶಾಮಕ ವಾಹನ ಬಂದು ಬೆಂಕಿಯನ್ನು ಸಂಪೂರ್ಣ ನಂದಿಸಿತು.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ