LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅಗ್ನಿವೀರರು ದೇಶ ಸೇವೆಗೆ ಸಜ್ಜು

ಬೆಳಗಾವಿ, 5- ನಗರದ‌ ಮರಾಠಾ ಲಘು ಪದಾತಿ‌ ದಳದಲ್ಲಿ ತರಬೇತಿ ಪೂರ್ಣಗೊಳಿಸಿರುವ ಅಗ್ನಿವೀರ ಮೊದಲ ತಂಡದ ನಿರ್ಗಮನ ಪಥಸಂಚಲನ ಶನಿವಾರ ಮುಂಜಾನೆ ತರಬೇತಿ ಕೇಂದ್ರದಲ್ಲಿ ಜರುಗಿತು. ಸುರಿಯುತ್ತಿದ್ದ ಮಳೆಯಲ್ಲಿ ನೆನೆದು ಪ್ರಶಿಕ್ಷಣಾರ್ಥಿಗಳು ಪಥಸಂಚಲನ ನಡೆಸಿದರು.



ಎಂ .ಎಲ್.ಐ.ಆರ್. ಕೇಂದ್ರದಲ್ಲಿ 31 ವಾರಗಳ ಕಾಲ ತರಬೇತಿ ಪಡೆದ 111 ಅಗ್ನಿವೀರರು ದೇಶ ಕಾಯಲು ಸಿದ್ದರಾಗಿದ್ದಾರೆ. ಅಗ್ನಿ ವೀರರ ನಿರ್ಗಮನ ಪಥಸಂಚಲನ ಗಮನಸೆಳೆಯಿತು. ತರಬೇತಿ ಮುಗಿಸಿದ ಅಗ್ನಿವೀರರು ದೇಶಸೇವೆಗೆ ಸಮರ್ಪಣೆಗೊಂಡರು.



31 ವಾರಗಳ ಕಾಲ ತರಬೇತಿಯಲ್ಲಿ ಪಡೆದ ಕೌಶಲ,‌ ಕಸರತ್ತುಗಳನ್ನು ಅವರು ಮಳೆಯಲ್ಲೇ ಪ್ರದರ್ಶಿಸಿದರು. ಮಳೆ ಮಧ್ಯೆಯೂ ಶಿಬಿರಾರ್ಥಿಗಳು ನಡೆಸಿದ ಆಕರ್ಷಕ ಪಥಸಂಚಲನ ಗಮನಸೆಳೆಯಿತು.



ಜ್ಯೂನಿಯರ್ ಲೀಡರ್ಸ ವಿಂಗ್ ಕಮಾಂಡರ್, ವಿಎಸ್ ಮೇಜರ್ ಜನರಲ್ ಆರ್.ಎಸ್. ಗುರಯ್ಯ ಅವರು ಅಗ್ನಿವೀರರನ್ನು ಉದ್ದೇಶಿಸಿ ಮಾತನಾಡಿದರು. ಐಆರ್ ಸಿ ಕಮಾಂಡೆಂಟ್ ಬ್ರಿಗೇಡಿಯರ್ ಜಯದೀಪ್ ಮುಖರ್ಜಿ ಸೇರಿದಂತೆ ಅಧಿಕಾರಿಗಳು ಹಾಗೂ ಸೈನಿಕರ ಕುಟುಂಬಸ್ಥರ ಇದ್ದರು.







Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು