LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮುರುಘಾ ಶ್ರೀಗಳ ವಿರುದ್ಧ ಸುಳ್ಳು ಆರೋಪ : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ 

ಬೆಂಗಳೂರು: ಮುರುಘಾಶ್ರೀಗಳ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ತನಿಖೆ ಬಳಿಕ ಎಲ್ಲಾ ಸತ್ಯಾಂಶ ಹೊರಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.



ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುರುಘಾ ಶ್ರೀಗಳು ಆರೋಪ ಮುಕ್ತರಾಗಿ ಹೊರಬರುವ ವಿಶ್ವಾಸ ಇದೆ ಎಂದು ಹೇಳಿದರು.



ಈ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಪೋಕ್ಸೋ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಎರಡು ಪ್ರಕರಣಗಳನ್ನು ತನಿಖೆ ಮಾಡುತ್ತಿದ್ದಾರೆ. ತನಿಖೆ ದೃಷ್ಟಿಯಿಂದ ಈಗ ಮಾತನಾಡುವುದು ಸೂಕ್ತವಲ್ಲ ಎಂದು ಹೇಳಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST