LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಾಲ್ವರು ನಕಲಿ ಪತ್ರಕರ್ತರ ಬಂಧನ

ಬೆಳಗಾವಿ: ಪತ್ರಕರ್ತರೆಂದು ಹೇಳಿಕೊಂಡು ಗೂಡ್ಸ ಗಾಡಿ ಅಡ್ಡಗಟ್ಟಿ ವ್ಯಕ್ತಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಮಕನಮರಡಿ ಪೊಲೀಸರು ನಾಲ್ವರು ನಕಲಿ ಪತ್ರಕರ್ತರನ್ನು ಬಂಧಿಸಿದ್ದಾರೆ.



ಗುರುರಾಜ ಹುಕ್ಕೇರಿ ಎಂಬುವವರು ತಮ್ಮ ಗೂಡ್ಸ ವಾಹನದಲ್ಲಿ ಜೋಳದ ಪಿಡ್ಸ್ ಲೋಡ್ ಮಾಡಿಕೊಂಡು ಕೊನ್ನೂರಿನಿಂದ ಹೆಬ್ಬಾಳಕ್ಕೆ ಹೊರಟಾಗ ಟಾಟಾ ಇಂಡಿಗೋ ಕಾರ್ ಗಾಡಿ ಬಂದ ನಾಲ್ವರು ದುಷ್ಕರ್ಮಿಗಳು ಗೂಡ್ಸ ಗಾಡಿ ಅಡ್ಡಗಟ್ಟಿ ಬೆದರಿಕೆಯೊಡ್ದಿದ್ದಾರೆ.



ನಾವು ಪತ್ರಕರ್ತರು ಎಂದು ಹೇಳಿಕೊಂಡು ನಿಮ್ಮ ಗಾಡಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದೀರಿ ಅಂದು ಫುಡ್ ಇನ್ಸ್ಪೆಕ್ಟರ್ ಮತ್ತು ಪೊಲೀಸರಿಗೆ ದೂರು ಕೊಟ್ಟು ಗಾಡಿ ಶೀಜ್ ಮಾಡಿಸುತ್ತೇವೆ ಎಂದು ಹೆದರಿಸಿ ಅವಾಚ್ಯ ಶಬ್ದಗಳಿಂದ ಬೈದು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.



ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುರಾಜ ಶಿವಾನಂದ ಯಮಕನಮರಡಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಯಮಕನಮರಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು,  ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು