LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ನಿಂತಿದ್ದ ಕ್ಯಾಂಟರ್ ಗೆ ಅಪ್ಪಳಿಸಿದ ಕಾರ್: ಗುತ್ತಿಗೆದಾರ ಸೇರಿ ನಾಲ್ವರ ಮೃತ್ಯು

ಮುದ್ದೇಬಿಹಾಳ: ಕಾರೊಂದು ನಿಂತಿದ್ದ ಕ್ಯಾಂಟರಿಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಮುದ್ದೇಬಿಹಾಳ ತಾಲೂಕು ಬಿದರಕುಂದಿ ಗ್ರಾಮದ ಪ್ರಥಮ ದರ್ಜೆ ಸಾರ್ವಜನಿಕ ಕಾಮಗಾರಿಯ ಗುತ್ತಿಗೆದಾರ ಸೇರಿ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಹುನಗುಂದ-ತಾಳಿಕೋಟೆ ರಾಜ್ಯ ಹೆದ್ದಾರಿಯ ಧನ್ನೂರ ಟೋಲ್ ಬಳಿ ಸೆ.26ರ ಗುರುವಾರ ಬೆಳಗಿನ ಜಾವ ನಡೆದಿದೆ.



ಮೃತರನ್ನು ಬಿದರಕುಂದಿಯ ಗುತ್ತಿಗೆದಾರ ಲಕ್ಷ್ಮಣ ವಡ್ಡರ, ಬೈಲಪ್ಪ ಬಿರಾದಾರ, ಮುದ್ದೇಬಿಹಾಳದ ರಾಮಣ್ಣ ನಾಯಕ ಮಕ್ಕಳು ಮತ್ತು ಕಾರ್ ಚಾಲಕ ಗುಡ್ನಾಳದ ಮಹ್ಮದ ರಫೀಕ ಎಂದು ಗುರುತಿಸಲಾಗಿದೆ. ‌



ಘಟನಾ ಸ್ಥಳ ಬಾಗಲಕೋಟ ಜಿಲ್ಲೆಯ ಹುನಗುಂದ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ್ದು, ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಕೊಂಡಿದ್ದಾರೆ.



ಇವರೆಲ್ಲರೂ ಹೊಸಪೇಟೆ ಬಳಿಯಿರುವ ದೇವಸ್ಥಾನವೊಂದಕ್ಕೆ ಹೋಗಿ ಮರಳಿ ಬರುವಾಗ ಈ ದುರಂತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನನೀರಾವರಿ ಸೌಲಭ್ಯಕ್ಕೆ ₹3.25 ಲಕ್ಷ ಸಹಾಯಧನ; ಅರ್ಜಿ ಸಲ್ಲಿಕೆಗೆ ಸೆ.30 ಕೊನೆಯ ದಿನಅಭಿನಂದನ್ ಅವಧಿಗೂ ಮುನ್ನ ನಿವೃತ್ತಿ; ಖಾಸಗಿ ವಿಮಾನ ಪೈಲಟ್ ಆಗಿ ಹೊಸ ವೃತ್ತಿಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿನೇಪಾಳ: 7,500 ಮನೆ ಸಂಪೂರ್ಣ ನಾಶಕೈದಿಯೊಂದಿಗೆ ಸರಸ ಸಲ್ಲಾಪ : ಪಿಎಸ್‌ಐ ಜಯಶ್ರೀ ಅಮಾನತುಕರಡು ಮತದಾರರ ಪಟ್ಟಿಯಿಂದ ರಾಘವ ಚಡ್ಡಾ ಹೆಸರು ಡಿಲಿಟ್ಜಿಎಸ್‌ಟಿ ಸಂಗ್ರಹ ಶೇ. 14.8ರಷ್ಟು ಏರಿಕೆ: ಆಗಸ್ಟನಲ್ಲಿ ₹2 ಲಕ್ಷ ಕೋಟಿ ವರಮಾನಬಿಜೆಪಿ–ಜೆಡಿಎಸ್‌ನ ನೋಬಾಲ್, ಫುಲ್‌ಟಾಸ್‌ಗೆ ನನ್ನ ವಿಕೆಟ್ ಬೀಳುವುದಿಲ್ಲ: ಪ್ರಿಯಾಂಕ್ ಖರ್ಗೆಡಿಸಿಪಿ ನೇಮಗೌಡ ಮೇಲೆ ಹಲ್ಲೆ ಆರೋಪ: ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ವಿರುದ್ಧ ಜೆಡಿಎಸ್ ವಾಗ್ದಾಳಿ