LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಕ್ಕಳ ಕಳ್ಳರೆಂದು ಶಂಕಿಸಿ ನಾಲ್ವರು ಸಾಧುಗಳ ಮೇಲೆ ಅಮಾನುಷ ಹಲ್ಲೆ 

ಸಾಂಗಲಿ: ಮಕ್ಕಳ ಕಳ್ಳರೆಂದು ನಾಲ್ವರು ಸಾಧುಗಳ ಮೇಲೆ ಜನರ ಗುಂಪೊಂದು ಹಲ್ಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಲವಣ ಗ್ರಾಮದಲ್ಲಿ ಘಟನೆ ನಡೆದಿದೆ.



https://twitter.com/imvivekgupta/status/1569875625971949569?t=FGokvZ8O0nQjAhUdrXFx6w&s=19



ವಿಡಿಯೋದಲ್ಲಿ, ಸಾಧುಗಳ ಮೇಲೆ ಜನರ ಗುಂಪೊಂದು ದೊಣ್ಣೆಗಳಿಂದ ಮನಬಂದಂತೆ ಥಳಿಸಿದ್ದಾರೆ. ಈ ಬಗ್ಗೆ ಯಾವುದೇ ದೂರು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.



ವೈರಲ್ ವೀಡಿಯೊಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಸತ್ಯವನ್ನು ಪರಿಶೀಲಿಸುತ್ತಿದ್ದೇವೆ ಎಂದು ಸಾಂಗ್ಲಿ ಜಿಲ್ಲಾ ಪೊಲೀಸ ವರಿಷ್ಠ ದೀಕ್ಷಿತ ಗೆಡಮ್ ತಿಳಿಸಿದ್ದಾರೆ.



https://twitter.com/imvivekgupta/status/1569877432991358977?t=XcFFuqNYsNIKA53BUa5mfQ&s=19



ಉತ್ತರ ಪ್ರದೇಶದ ನಾಲ್ವರು ಸಾಧುಗಳು ಬಿಜಾಪುರದಿಂದ ಪಂಢರಪುರಕ್ಕೆ ತೆರಳುತ್ತಿದ್ದಾಗ ಬಾಲಕನಿಗೆ ದಾರಿ ಕೇಳಿದ್ದಾರೆ. ಇದು ಮಕ್ಕಳನ್ನು ಅಪಹರಿಸುವ ತಂಡದಿಂದ ಬಂದಿರಬಹುದು ಎಂದು ಸ್ಥಳೀಯರು ಶಂಕಿಸಿ ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.



ಇನ್ನು ಈ ಘಟನೆ ಬಗ್ಗೆ ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ ಕದಮ್ ಖಂಡಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ