LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗದಗ : ವಧು-ವರರ ಸಮಾವೇಶ

ವಿಜಯಪುರ :ಗದಗ ನಗರದ ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದ ವತಿಯಿಂದ ಸಮಾಜದ ಸಂಚಾಲಕ ದೇವೇಂದ್ರ ಅಂಬಿಗೇರ ಅವರು ಆಕ್ಟೋಬರ್ 12 ರ ರವಿವಾರ ರಂದು ವಧು-ವರರ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ವಧು-ವರ ಸಮಾವೇಶವು ಗದಗ ನಗರದ ಹುಬ್ಬಳ್ಳಿ ರಸ್ತೆಯ ಮಾರ್ಗದಲ್ಲಿರುವ ಮುಳಗುಂದ ನಾಕಾ ಹತ್ತಿರದ ಹೊಟೆಲ್ ಕ್ಲಾರ್ಕ್ಇನ್ ಸ್ಟಾರ್ ಹೋಟೆಲ್‌ನಲ್ಲಿ ನಡೆಸಲಾಗುತ್ತಿದೆ.

ಸಮಾವೇಶದಲ್ಲಿ ವಧು-ವರರ ಫೋಟೊ ಮೂಲಕ ಇಮೇಜ್ ಹಾಗೂ ವೀಡಿಯೋ ಮೂಲಕ ಪ್ರದರ್ಶನ ಮಾಡಲಾಗುವುದು. ಆಕ್ಟೋಬರ್ 1ರ ವರೆಗೆ ವಧು-ವರರು ತಮ್ಮ ಹೆಸರುಗಳನ್ನು ನೋಂದಣಿ ಮಾಡಬಹುದಾಗಿದೆ. ಆಸಕ್ತ ಯುವಕ-ಯುವತಿಯರ, ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದ ಸಂಚಾಲಕ ದೇವೇಂದ್ರಅಂಬಿಗೇರ ಇವರ ವಾಟ್ಸ್ಆಪ್ ನಂಬರ್ 9880638799 ಇಲ್ಲಿಗೆ ತಮ್ಮ ಇತ್ತೀಚಿನ ಫೋಟೊ ಹಾಗೂ ಬಯೋಡಾಟಾವನ್ನು ಕಳುಹಿಸಿಕೊಡುವಂತೆ ಕೋರಲಾಗಿದೆ. ಸಮಾವೇಶದಲ್ಲಿ ವಧು-ವರರ ಜೊತೆಗೆ ಪಾಲಕರು ಭಾಗವಹಿಸಬಹುದಾಗಿದೆ. ವಿಜಯಪುರ ಜಿಲ್ಲೆಯಿಂದ ವಧು-ವರರು ಹಾಗೂ ಅವರೊಂದಿಗೆ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿಜಯಪುರ ಜ್ಞಾನಗಂಗಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎಸ್.ಎಂ. ಗಾಣೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ