LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗದಗ :ಸ್ವಚ್ಛ ದೇಶ, ಸ್ವಚ್ಛ ದೇಹ : ಸ್ವಚ್ಛತಾ ಕಾರ್ಯಕ್ರಮ ಯಶಸ್ವಿ

ಗದಗ : ನಗರದ ಕೆ. ಎಲ್.‌ ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಲಯದ ಎನ್.‌ ಎಸ್.‌ ಎಸ್.‌ ಘಟಕದ ವತಿಯಿಂದ ಶನಿವಾರ ಗದಗ ನಗರದ ಶ್ರೀ ರಾಮಕೃಷ್ಣ ಆಶ್ರಮ(ಸ್ವಾಮಿ ವಿವೇಕಾನಂದ ಆಶ್ರಮ) ದಲ್ಲಿ ಸ್ವಚ್ಛ ದೇಶ, ಸ್ವಚ್ಛ ದೇಹ ಎಂಬ ವಾಕ್ಯದ ಅಡಿಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಲಾಯಿತು.



ಆಶ್ರಮದ ಸ್ವಾಮಿಗಳಾದ ಶ್ರೀ ಈಶ್ವರದಾಸ ಕೊಪ್ಪೇಸರ್‌ ಅವರು ಎಸ್.‌ ಎಸ್.‌ ಘಟಕದ ಸ್ವಯಂ ಸೇವಕರೊಂದಿಗೆ ಸಂವಾದವನ್ನು ಮಾಡಿದರು. ಜೊತೆಗೆ ಶಿಕ್ಷಣ ಮತ್ತು ದೇಶದ ಬಗ್ಗೆ ಹಲವಾರು ವಿಚಾರಗಳನ್ನು ಚರ್ಚಿಸಿದರು.

ಈ ಚಟುವಟಿಕೆಯಲ್ಲಿ ಶ್ರೀ ರಾಮಕೃಷ್ಣ ಆಶ್ರಮ(ಸ್ವಾಮಿ ವಿವೇಕಾನಂದ ಆಶ್ರಮ) ದ ಸ್ವಾಮಿಗಳಾದ ಶ್ರೀ ಈಶ್ವರದಾಸ ಕೊಪ್ಪೇಸರ್‌, ಎನ್.‌ ಎಸ್.‌ ಎಸ್.‌ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಪ್ರೊ. ವಾಗೀಶ ಗು. ರೇಶ್ಮಿ, ಎನ್.‌ ಎಸ್.‌ ಎಸ್.‌ ಘಟಕದ ಕಾರ್ಯನಿರ್ವಾಹಕರಾದ ಅಪ್ಪಣ್ಣ ಹಡಪದ, ನೀಲಮ್ಮ ಸೀತಾರಳ್ಳಿ, ಐಶ್ವರ್ಯ ಶಲವಡಿ, ಸಹನಾ ನಾಲ್ವಾಡದ, ಎನ್.‌ ಎಸ್.‌ ಎಸ್.‌ ತಂಡದ ನಾಯಕರಾದ ಶಶಿಕುಮಾರ ಎಸ್., ಫಕ್ಕೀರೇಶ ಒಂಟಿ, ಶಹನಾಜ ನಧಾಪ‌ ಮತ್ತು ಎನ್.‌ ಎಸ್.‌ ಎಸ್.‌ ಘಟಕದ ಸ್ವಯಂ ಸೇವಕರು ಉಪಸ್ಥಿತರಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ