LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಳಸಾ-ಬಂಡೂರಿ ಕಾಮಗಾರಿ ಸ್ಥಳಕ್ಕೆ ಗೋವಾ ಶಾಸಕನ ರಹಸ್ಯ ಭೇಟಿ 

ಬೆಳಗಾವಿ : ಕಳಸಾ, ಬಂಡೂರಿ ಯೋಜನೆ ಕಾಮಗಾರಿ ನಡೆಯುವ ಸ್ಥಳಕ್ಕೆ ಗೋವಾ ಶಾಸಕ ವಿಜಯ ಸರದೇಸಾಯಿ ಅನುಮತಿ ಇಲ್ಲದೇ ಪ್ರವೇಶಿಸಿದ ಘಟನೆ ನಡೆದಿದೆ.



ಖಾನಾಪುರ ತಾಲೂಕಿನ ಕಣಕುಂಬಿ ಪ್ರದೇಶಕ್ಕೆ ವಿಜಯ ಸರದೇಸಾಯಿ ಭೇಟಿ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.



ಗೋವಾ ಫಾರ್ವರ್ಡ ಪಾರ್ಟಿಯ ಅಧ್ಯಕ್ಷರೂ ಆಗಿರುವ ವಿಜಯ ಸರದೇಸಾಯಿ, ಯೋಜನೆಗೆ ಸಂಬಂಧಿಸಿ ಕರ್ನಾಟಕದ ವಿರುದ್ಧ ಆರೋಪಿಸಿದ್ದಾರೆ. ಕಾಮಗಾರಿಯ ಫೋಟೊಗಳನ್ನು ಗೋವಾದಲ್ಲಿ ಬಿಡುಗಡೆ ಮಾಡಿದ್ದಾರೆ. ಗೋವಾದ ಪರಿಸರವಾದಿಗಳನ್ನು ಎತ್ತಿಕಟ್ಟುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.



ಮಹದಾಯಿ ಯೋಜನೆ ಅನುಷ್ಠಾನಕ್ಕೆ ಗೋವಾ ಆಕ್ಷೇಪಿಸುತ್ತಿದೆ. ಬಂಡೂರಿ ನೀರು ಬಳಸಲು ಆಣೆಕಟ್ಟೆ ಹಾಗೂ ಅರಣ್ಯ ಪ್ರದೇಶದಲ್ಲಿ ಟನಲ್ ನಿರ್ಮಾಣದ ಅಗತ್ಯ ಇದೆ. ಈ ಕಾಮಗಾರಿಗೆ ಗೋವಾ ಅಡ್ಡಿಪಡಿಸುತ್ತಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ