LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪೇ ಸಿಎಂ ಅಧಿಕೃತಗೊಳಿಸಲು ಮುಂದಾದ ಸರ್ಕಾರ

ಬೆಂಗಳೂರು : ಕಳೆದೆರಡು ದಿನದಿಂದ ಭಾರೀ ಚರ್ಚೆಯಾಗುತ್ತಿರುವ ಪೇ ಸಿಎಂನ್ನು ಅಭಿಯಾನವನ್ನು ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ.



ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ ಪೇ ಸಿಎಂ ಪೇ- ಟು ಚೀಫ್ ಮಿನಿಸ್ಟರ್ ರಿಲೀಫ್ ಫಂಡ್ ಎಂಬ ಡಿಜಿಟಲ್ ಆಯಪ್ ಅಭಿವೃದ್ಧಿಪಡಿಸಿ ಈ ಮೂಲಕ ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ. ಈ ಮೂಲಕ ಸರ್ಕಾರದ ವಿರುದ್ಧದ ಅಭಿಯಾನವನ್ನು ರಾಜ್ಯ ಸರ್ಕಾರ ಪಾಸಿಟಿವ್ ಆಗಿ ತೆಗೆದುಕೊಳ್ಳಲಿದೆ ಎನ್ನಲಾಗಿದೆ.



ಈ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು ನೆರವು ನೀಡಲು ಸಹಾಯವಾಗುವಂತೆ ಮಾಡಬಹುದು ಎಂದು ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ ಎನ್ನಲಾಗಿದೆ.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ