LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Sports News

ಬೇರೆ ರಾಜ್ಯಗಳಿಗೆ ಮುಜರಾಯಿ ಇಲಾಖೆಯ ಅನುದಾನ ನೀಡಲಾಗುತ್ತಿದೆ : ರಾಜು ಕಾಗೆ 

ಬೆಳಗಾವಿ: ಕರ್ನಾಟಕ ರಾಜ್ಯದ ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ‌ ಜೊಲ್ಲೆ ವಿರುದ್ಧ ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ..



ಐನಾಪೂರ ಪಟ್ಟಣದಲ್ಲಿ ಮಾತನಾಡಿರುವ ಅವರು, ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ. ಮಹಾರಾಷ್ಟ್ರ, ಆಂಧ್ರಪ್ರದೇಶ, ಕಾಶಿ ದೇವಸ್ಥಾನಗಳಿಗೆ ಮುಜರಾಯಿ ಇಲಾಖೆ ಅನುದಾನ ನೀಡಲಾಗುತ್ತಿದೆ. ಆದರೆ ನಮಗೆ ಸರಿಯಾಗಿ ಅನುದಾನ ನೀಡುತ್ತಿಲ್ಲ ಎಂದು ಸಚಿವೆ ಶಶಿಕಲಾ‌ ಜೊಲ್ಲೆ ವಿರುದ್ಧ ಕಿಡಿಕಾರಿದ್ದಾರೆ.



ದೇವಸ್ಥಾನ ನಿರ್ಮಾಣದಲ್ಲೂ ರಾಜಕಾರಣ‌ ಸರಿಯಲ್ಲ . ನಮ್ಮ ಗ್ರಾಮದಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದ್ದು, ಅದರಲ್ಲಿ ನಾನು ಭಾಗವಹಿಸಿದ್ದಕ್ಕೆ ಬಿಜೆಪಿಯವರು ದೇವಸ್ಥಾನ ನಿರ್ಮಾಣಕ್ಕಾಗಿ ದೇಣಿಗೆ ಹಣ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.



 

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ