LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ : ಹುಕ್ಕೇರಿ ಅತಿಥಿ ಶಿಕ್ಷಕನ ಬಂಧನ 

ಬೆಳಗಾವಿ : ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.



ನೆಟ್ ಎಕ್ಸಾಂನಲ್ಲಿ 46 ನೇ ರ‍್ಯಾಂಕ್ ಪಡೆದಿದ್ದ, ಹುಕ್ಕೇರಿ ಸರ್ಕಾರಿ ‌ಕಾಲೇಜಿನ‌ ಅತಿಥಿ ಉಪನ್ಯಾಸಕ ಆದೇಶ​ ನಾಗನೂರಿ ಎಂಬಾತನನ್ನು ಬಂಧಿಸಿದ್ದಾರೆ.



ಬೆಳಗಾವಿ ಎಸ್​ಪಿ ಡಾ.ಸಂಜೀವ ಪಾಟೀಲ ನೇತೃತ್ವದ ವಿಶೇಷ ತಂಡಗಳು ಸದ್ಯದಲ್ಲೇ ಇನ್ನಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆಯಿದೆ.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST