LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಈಶ್ವರದಾಸ ಯಲ್ಲಾಪುರ ಅವರಿಂದ ಹರಿಕಥೆ

ಗದಗ : ನಗರದ ಎಪಿಎಂಸಿ ಪ್ರಾಂಗಣದಲ್ಲಿರುವ ಶ್ರೀರಾಮಕೃಷ್ಣ ವಿವೇಕಾನಂದ ಅಶ್ರಮದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಶಿರಸಿಯ ಈಶ್ವರದಾಸ ಯಲ್ಲಾಪುರ ಅವರಿಂದ ಹರಿಕಥೆ ಜರುಗಿತು.



ಅವರಿಗೆ ತಬಲಾ ಸಾಥ್ ಧಾರವಾಡದ ಉಮೇಶ ಪಾಟೀಲ ಹಾಗೂ ಹಾರ್ಮೋನಿಯಂ ಸಾಥ್ ಶಿವರಾಮ ಬಾಗವತ ಅವರು ನೀಡಿದರು. ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಪೂಜ್ಯಶ್ರೀ ಸ್ವಾಮಿ ಜಗನ್ನಾಥಾನಂದ ಸಾನಿಧ್ಯ ವಹಿಸಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ