LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Sports News

ಬಾಬಾ ಬುಡನ್ ಗಿರಿ ದರ್ಗಾದ ಪೂಜಾ ವಿಧಾನ : ಯಥಾಸ್ಥಿತಿ ಕಾಪಾಡಲು ಹೈಕೋರ್ಟ ಆದೇಶ 

ಬೆಂಗಳೂರು : ಬಾಬಾ ಬುಡನ್ ಗಿರಿ ದರ್ಗಾದ ಪೂಜಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಹೈಕೋರ್ಟ​ ಆದೇಶ ನೀಡಿದೆ.



ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಪೂಜಾವಿಧಿ ನಡೆಸಲು ಮುಜಾವರ ಹಾಗೂ ಅರ್ಚಕರಿಗೆ ಅವಕಾಶ ನೀಡಲಾಗಿದೆ ಎಂದು ರಾಜ್ಯ ಸಂಪುಟ ನಿರ್ಧರಿಸಿತ್ತು.



ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸೈಯದ ಗೌಸ್ ಮೊಹಿಯುದ್ದೀನ ಶಾಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಆದೇಶ ಹೊರಡಿಸಿದೆ.



ಧಾರ್ಮಿಕ ವಿಧಿಗಳನ್ನು ನೆರವೇರಿಸಲು ಮುಜಾವರ ಜೊತೆ ಆಗಮಶಾಸ್ತ್ರ ಗೊತ್ತಿರುವ ಹಿಂದೂ ಅರ್ಚಕರನ್ನು ನೇಮಿಸಲು ಸರ್ಕಾರ ತೀರ್ಮಾನಿಸಿತ್ತು. ಈ ಸಂಬಂಧ ಕಳೆದ ಅಗಸ್ಟ 19 ರಂದು ಸುತ್ತೋಲೆ ಸಹ ಹೊರಡಿಸಿತ್ತು.



ಹಿಂದೂ ಮತ್ತು ಮುಸ್ಲಿಂ ಧರ್ಮಗಳ ಪ್ರತಿನಿಧಿಗಳು ಇರುವ ವ್ಯವಸ್ಥಾಪನಾ ಸಮಿತಿ ರಚಿಸಬೇಕು. ಅರ್ಚಕ ಮತ್ತು ಮುಜಾವರ ಅವರನ್ನು ಈ ವ್ಯವಸ್ಥಾಪನಾ ಸಮಿತಿಯಿಂದಲೇ ನೇಮಿಸಬೇಕು ಎಂದು ಸೂಚನೆ ಸರ್ಕಾರ ನೀಡಿತ್ತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ