LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹಿಜಾಬ್ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ 

ನವದೆಹಲಿ: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್​ ಧರಿಸುವುದನ್ನು ನಿಷೇಧಿಸಿ ಹೈಕೋರ್ಟ ನೀಡಿದ​ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ಸುಪ್ರೀಮ ಕೋರ್ಟ​ನಲ್ಲಿಂದು ನಡೆಯಿತು. ವಾದ- ಪ್ರತಿವಾದಿಗಳ ಬಳಿಕ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.



ಹಿರಿಯ ವಕೀಲ ದೇವದತ್​ ಕಾಮತ​ ಅವರು, ಬಟ್ಟೆಯ ವಿಚಾರದಲ್ಲಿ ಸರ್ಕಾರ ಮಕ್ಕಳ ಶಿಕ್ಷಣವನ್ನು ಹಾಳು ಮಾಡುತ್ತಿದೆ ಎಂದು ದೂರಿದರು. ಈ ವೇಳೆ ಪೀಠ, ಮಕ್ಕಳು ಶಾಲೆಯೊಳಗೆ ಮಿಡಿ, ಸ್ಕರ್ಟ್​ ಧರಿಸಿ ಬರಬಹುದೇ ಎಂದು ಪ್ರಶ್ನಿಸಿದ್ದರು. ಹೀಗಾಗಿ ಶಿಕ್ಷಣಕ್ಕೂ, ಬಟ್ಟೆಗೂ ಸಂಬಂಧವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.



ನಿನ್ನೆ ನಡೆದ ಎರಡನೇ ದಿನದ ವಿಚಾರಣೆಯಲ್ಲಿ ಹಿಜಾಬ್​ ಧರಿಸುವುದು ಹಕ್ಕು ಎಂದು ವಾದ ಮಂಡಿಸಿದಾಗ ಕೋರ್ಟ​, ಧರಿಸುವ ಹಕ್ಕಿದ್ದರೆ, ಅದನ್ನು ಧರಿಸದೇ ಇರುವ ಹಕ್ಕೂ ಇದೆ ಎಂದು ನ್ಯಾಯಾಧೀಶರು ಹೇಳಿದ್ದರು. ಮೇಲ್ಮನವಿ ಅರ್ಜಿಗಳನ್ನು ಸುಪ್ರೀಮ ಕೋರ್ಟ ನ್ಯಾಯಮೂರ್ತಿಗಳಾದ ಹೇಮಂತ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠ ವಿಚಾರಣೆ ನಡೆಸಿತು.



 



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ