LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಾಡಾನೆ ಪ್ರತ್ಯಕ್ಷ: ಶಾಲೆಗಳಿಗೆ ರಜೆ, ಸಂತೆ ರದ್ದು

ಕುಂದಾಪುರ : ಮಂಗಳವಾರದಿಂದ ಹೊಸಂಗಡಿ, ಸಿದ್ದಾಪುರ ಭಾಗದಲ್ಲಿ ಕಾಡಾನೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ದಿನಾಂಕ 04/06/2025 ರಂದು ನಡೆಯಬೇಕಿದ್ದ ಸಿದ್ದಾಪುರ ಸಂತೆಯನ್ನು ರದ್ದುಪಡಿಸಲಾಗಿದೆ.



ಸಿದ್ದಾಪುರ, ಹೊಸಂಗಡಿ ಮತ್ತು ಕಮಲಶಿಲೆ ಗ್ರಾಮಗಳ ವ್ಯಾಪ್ತಿಯ ಎಲ್ಲ ಅಂಗನವಾಡಿ ಕೇಂದ್ರಗಳು, ಶಾಲೆಗಳು ಮತ್ತು ಪ್ರೌಢಶಾಲಾ ವಿಭಾಗಕ್ಕೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ.



ಕಳೆದ ಎರಡು ದಿನಗಳಿಂದ ಆನೆ ಈ ಪ್ರದೇಶದಲ್ಲಿ ಓಡಾಡುತ್ತಿದ್ದು ಸಾಕಿದ ಆನೆಗಳನ್ನು ತರಿಸಿ ಸೆರೆ ಹಿಡಿಯುವ ಪ್ರಯತ್ನ ನಡೆಸಲಾಗುತ್ತಿದೆ.



ಸಾರ್ವಜನಿಕರು ಭಯಭೀತರಾಗದೇ ಜಾಗರೂಕತೆಯಿಂದ ಓಡಾಡಬೇಕು ಎಂದು ತಾಲೂಕು ಆಡಳಿತ ಪ್ರಕಟಣೆ ನೀಡಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ